ಸಿಎಂ ಕೊಟ್ಟ ಭರವಸೆಯನ್ನು ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ: ಆರ್ ಶಂಕರ್

Jan 25, 2020, 1:31 PM IST

ಬೆಂಗಳೂರು (ಜ. 25): ಕೊಟ್ಟ ಮಾತು ಉಳಿಸಿಕೊಳ್ಳುವುದು ಯಡಿಯೂರಪ್ಪ ಜವಾಬ್ದಾರಿ. ಸಿಎಂ ಕೊಟ್ಟ ಭರವಸೆಯನ್ನು ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ. ರಾಣೆಬೆನ್ನೂರು ಟಿಕೆಟ್ ಬದಲು MLC ಮಾಡ್ತೇವೆ ಅಂದ್ರಿದ್ರು. MLC ಹುದ್ದೆಗೆ ನನ್ನ ಹಾಗೂ ಸವದಿ ಮಧ್ಯೆ ಪೈಪೋಟಿ ಉಂಟಾಗಿದೆ ಎಂದು ಆರ್ ಶಂಕರ್ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ. 

ಸಂಪುಟ ವಿಸ್ತರಣೆ ಬಗ್ಗೆ ಆರ್ ಶಂಕರ್ ಸುವರ್ಣ ನ್ಯೂಸ್ ಪ್ರತಿನಿಧಿ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ಕೇಳಿ.