ಸಿಎಂ ಕೊಟ್ಟ ಭರವಸೆಯನ್ನು ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ: ಆರ್ ಶಂಕರ್

ಸಿಎಂ ಕೊಟ್ಟ ಭರವಸೆಯನ್ನು ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ: ಆರ್ ಶಂಕರ್

Suvarna News   | Asianet News
Published : Jan 25, 2020, 01:31 PM IST

'ಕೊಟ್ಟ ಮಾತು ಉಳಿಸಿಕೊಳ್ಳುವುದು ಯಡಿಯೂರಪ್ಪ ಜವಾಬ್ದಾರಿ. ಸಿಎಂ ಕೊಟ್ಟ ಭರವಸೆಯನ್ನು ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ. ರಾಣೆಬೆನ್ನೂರು ಟಿಕೆಟ್ ಬದಲು MLC ಮಾಡ್ತೇವೆ ಅಂದ್ರಿದ್ರು. MLC ಹುದ್ದೆಗೆ ನನ್ನ ಹಾಗೂ ಸವದಿ ಮಧ್ಯೆ ಪೈಪೋಟಿ ಉಂಟಾಗಿದೆ' ಎಂದು ಆರ್ ಶಂಕರ್ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ. 

ಬೆಂಗಳೂರು (ಜ. 25): ಕೊಟ್ಟ ಮಾತು ಉಳಿಸಿಕೊಳ್ಳುವುದು ಯಡಿಯೂರಪ್ಪ ಜವಾಬ್ದಾರಿ. ಸಿಎಂ ಕೊಟ್ಟ ಭರವಸೆಯನ್ನು ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ. ರಾಣೆಬೆನ್ನೂರು ಟಿಕೆಟ್ ಬದಲು MLC ಮಾಡ್ತೇವೆ ಅಂದ್ರಿದ್ರು. MLC ಹುದ್ದೆಗೆ ನನ್ನ ಹಾಗೂ ಸವದಿ ಮಧ್ಯೆ ಪೈಪೋಟಿ ಉಂಟಾಗಿದೆ ಎಂದು ಆರ್ ಶಂಕರ್ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ. 

ಸಂಪುಟ ವಿಸ್ತರಣೆ ಬಗ್ಗೆ ಆರ್ ಶಂಕರ್ ಸುವರ್ಣ ನ್ಯೂಸ್ ಪ್ರತಿನಿಧಿ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ಕೇಳಿ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!