ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ ಟಾಕ್ ವಾರ್‌, ಉಲ್ಟಾ ಹೊಡೆಯಿತಾ ಡಿಕೆಶಿ ಲೆಕ್ಕಾಚಾರ..?

ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ ಟಾಕ್ ವಾರ್‌, ಉಲ್ಟಾ ಹೊಡೆಯಿತಾ ಡಿಕೆಶಿ ಲೆಕ್ಕಾಚಾರ..?

Published : Jun 24, 2021, 11:54 AM ISTUpdated : Jun 24, 2021, 03:20 PM IST

ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ ಟಾಕ್ ವಾರ್‌ ಬಹಳ ಜೋರಾಗಿದೆ. ಸಿದ್ದರಾಮಯ್ಯ ಹೆಸರು ಬಹಳ ಕೇಳಿ ಬರುತ್ತಿದೆ. ಇದರ ಹಿಂದಿನ ಅಸಲಿ ಕಾರಣವೇನು.? ಎಂದು ನೋಡುವುದಾದರೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಡೆಯೇ ಕಾರಣ ಎನ್ನಲಾಗುತ್ತಿದೆ. 

ಬೆಂಗಳೂರು (ಜೂ. 24): ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ ಟಾಕ್ ವಾರ್‌ ಬಹಳ ಜೋರಾಗಿದೆ. ಸಿದ್ದರಾಮಯ್ಯ ಹೆಸರು ಬಹಳ ಕೇಳಿ ಬರುತ್ತಿದೆ. ಇದರ ಹಿಂದಿನ ಅಸಲಿ ಕಾರಣವೇನು.? ಎಂದು ನೋಡುವುದಾದರೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಡೆಯೇ ಕಾರಣ ಎನ್ನಲಾಗುತ್ತಿದೆ.

ಪ್ರತಿ ಕ್ಷೇತ್ರದಲ್ಲೂ ಸರ್ವೇ ಮಾಡಿ ಟಿಕೆಟ್ ಫೈನಲ್ ಎನ್ನುತ್ತಿದ್ದಾರೆ. ಇದು ಶಾಸಕರನ್ನು ಅಸಮಾಧಾನ ಉಂಟು ಮಾಡಿದೆ. ಜೊತೆಗೆ ಜಮೀರ್ ಹಾಗೂ ಎಚ್‌ಡಿಕೆ ನಡುವಿನ ಫೈಟ್‌ಗೆ ಡಿಕೆಶಿ ಎಂಟ್ರಿ ಕೊಟ್ಟಿದ್ದಕ್ಕೂ ಅಸಮಾಧಾನಗೊಂಡಿರುವ ಜಮೀರ್, ಸಿದ್ದರಾಮಯ್ಯ ಹೆಸರನ್ನು ಸಿಎಂ ಹುದ್ದೆಗೆ ಪ್ರಸ್ತಾಪಿಸಿದ್ಧಾರೆ. ಜಮೀರ್ ಹೇಳಿಕೆ ಬಹುತೇಕ ಶಾಸಕರೂ ಬೆಂಬಲ ವ್ಯಕ್ತಪಡಿಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!