ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ ಟಾಕ್ ವಾರ್‌, ಉಲ್ಟಾ ಹೊಡೆಯಿತಾ ಡಿಕೆಶಿ ಲೆಕ್ಕಾಚಾರ..?

ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ ಟಾಕ್ ವಾರ್‌, ಉಲ್ಟಾ ಹೊಡೆಯಿತಾ ಡಿಕೆಶಿ ಲೆಕ್ಕಾಚಾರ..?

Published : Jun 24, 2021, 11:54 AM ISTUpdated : Jun 24, 2021, 03:20 PM IST

ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ ಟಾಕ್ ವಾರ್‌ ಬಹಳ ಜೋರಾಗಿದೆ. ಸಿದ್ದರಾಮಯ್ಯ ಹೆಸರು ಬಹಳ ಕೇಳಿ ಬರುತ್ತಿದೆ. ಇದರ ಹಿಂದಿನ ಅಸಲಿ ಕಾರಣವೇನು.? ಎಂದು ನೋಡುವುದಾದರೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಡೆಯೇ ಕಾರಣ ಎನ್ನಲಾಗುತ್ತಿದೆ. 

ಬೆಂಗಳೂರು (ಜೂ. 24): ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ ಟಾಕ್ ವಾರ್‌ ಬಹಳ ಜೋರಾಗಿದೆ. ಸಿದ್ದರಾಮಯ್ಯ ಹೆಸರು ಬಹಳ ಕೇಳಿ ಬರುತ್ತಿದೆ. ಇದರ ಹಿಂದಿನ ಅಸಲಿ ಕಾರಣವೇನು.? ಎಂದು ನೋಡುವುದಾದರೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಡೆಯೇ ಕಾರಣ ಎನ್ನಲಾಗುತ್ತಿದೆ.

ಪ್ರತಿ ಕ್ಷೇತ್ರದಲ್ಲೂ ಸರ್ವೇ ಮಾಡಿ ಟಿಕೆಟ್ ಫೈನಲ್ ಎನ್ನುತ್ತಿದ್ದಾರೆ. ಇದು ಶಾಸಕರನ್ನು ಅಸಮಾಧಾನ ಉಂಟು ಮಾಡಿದೆ. ಜೊತೆಗೆ ಜಮೀರ್ ಹಾಗೂ ಎಚ್‌ಡಿಕೆ ನಡುವಿನ ಫೈಟ್‌ಗೆ ಡಿಕೆಶಿ ಎಂಟ್ರಿ ಕೊಟ್ಟಿದ್ದಕ್ಕೂ ಅಸಮಾಧಾನಗೊಂಡಿರುವ ಜಮೀರ್, ಸಿದ್ದರಾಮಯ್ಯ ಹೆಸರನ್ನು ಸಿಎಂ ಹುದ್ದೆಗೆ ಪ್ರಸ್ತಾಪಿಸಿದ್ಧಾರೆ. ಜಮೀರ್ ಹೇಳಿಕೆ ಬಹುತೇಕ ಶಾಸಕರೂ ಬೆಂಬಲ ವ್ಯಕ್ತಪಡಿಸಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!