ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ ಟಾಕ್ ವಾರ್‌, ಉಲ್ಟಾ ಹೊಡೆಯಿತಾ ಡಿಕೆಶಿ ಲೆಕ್ಕಾಚಾರ..?

ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ ಟಾಕ್ ವಾರ್‌, ಉಲ್ಟಾ ಹೊಡೆಯಿತಾ ಡಿಕೆಶಿ ಲೆಕ್ಕಾಚಾರ..?

Published : Jun 24, 2021, 11:54 AM ISTUpdated : Jun 24, 2021, 03:20 PM IST

ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ ಟಾಕ್ ವಾರ್‌ ಬಹಳ ಜೋರಾಗಿದೆ. ಸಿದ್ದರಾಮಯ್ಯ ಹೆಸರು ಬಹಳ ಕೇಳಿ ಬರುತ್ತಿದೆ. ಇದರ ಹಿಂದಿನ ಅಸಲಿ ಕಾರಣವೇನು.? ಎಂದು ನೋಡುವುದಾದರೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಡೆಯೇ ಕಾರಣ ಎನ್ನಲಾಗುತ್ತಿದೆ. 

ಬೆಂಗಳೂರು (ಜೂ. 24): ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ ಟಾಕ್ ವಾರ್‌ ಬಹಳ ಜೋರಾಗಿದೆ. ಸಿದ್ದರಾಮಯ್ಯ ಹೆಸರು ಬಹಳ ಕೇಳಿ ಬರುತ್ತಿದೆ. ಇದರ ಹಿಂದಿನ ಅಸಲಿ ಕಾರಣವೇನು.? ಎಂದು ನೋಡುವುದಾದರೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಡೆಯೇ ಕಾರಣ ಎನ್ನಲಾಗುತ್ತಿದೆ.

ಪ್ರತಿ ಕ್ಷೇತ್ರದಲ್ಲೂ ಸರ್ವೇ ಮಾಡಿ ಟಿಕೆಟ್ ಫೈನಲ್ ಎನ್ನುತ್ತಿದ್ದಾರೆ. ಇದು ಶಾಸಕರನ್ನು ಅಸಮಾಧಾನ ಉಂಟು ಮಾಡಿದೆ. ಜೊತೆಗೆ ಜಮೀರ್ ಹಾಗೂ ಎಚ್‌ಡಿಕೆ ನಡುವಿನ ಫೈಟ್‌ಗೆ ಡಿಕೆಶಿ ಎಂಟ್ರಿ ಕೊಟ್ಟಿದ್ದಕ್ಕೂ ಅಸಮಾಧಾನಗೊಂಡಿರುವ ಜಮೀರ್, ಸಿದ್ದರಾಮಯ್ಯ ಹೆಸರನ್ನು ಸಿಎಂ ಹುದ್ದೆಗೆ ಪ್ರಸ್ತಾಪಿಸಿದ್ಧಾರೆ. ಜಮೀರ್ ಹೇಳಿಕೆ ಬಹುತೇಕ ಶಾಸಕರೂ ಬೆಂಬಲ ವ್ಯಕ್ತಪಡಿಸಿದ್ದಾರೆ. 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!