ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ ಟಾಕ್ ವಾರ್‌, ಉಲ್ಟಾ ಹೊಡೆಯಿತಾ ಡಿಕೆಶಿ ಲೆಕ್ಕಾಚಾರ..?

ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ ಟಾಕ್ ವಾರ್‌, ಉಲ್ಟಾ ಹೊಡೆಯಿತಾ ಡಿಕೆಶಿ ಲೆಕ್ಕಾಚಾರ..?

Published : Jun 24, 2021, 11:54 AM ISTUpdated : Jun 24, 2021, 03:20 PM IST

ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ ಟಾಕ್ ವಾರ್‌ ಬಹಳ ಜೋರಾಗಿದೆ. ಸಿದ್ದರಾಮಯ್ಯ ಹೆಸರು ಬಹಳ ಕೇಳಿ ಬರುತ್ತಿದೆ. ಇದರ ಹಿಂದಿನ ಅಸಲಿ ಕಾರಣವೇನು.? ಎಂದು ನೋಡುವುದಾದರೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಡೆಯೇ ಕಾರಣ ಎನ್ನಲಾಗುತ್ತಿದೆ. 

ಬೆಂಗಳೂರು (ಜೂ. 24): ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ ಟಾಕ್ ವಾರ್‌ ಬಹಳ ಜೋರಾಗಿದೆ. ಸಿದ್ದರಾಮಯ್ಯ ಹೆಸರು ಬಹಳ ಕೇಳಿ ಬರುತ್ತಿದೆ. ಇದರ ಹಿಂದಿನ ಅಸಲಿ ಕಾರಣವೇನು.? ಎಂದು ನೋಡುವುದಾದರೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಡೆಯೇ ಕಾರಣ ಎನ್ನಲಾಗುತ್ತಿದೆ.

ಪ್ರತಿ ಕ್ಷೇತ್ರದಲ್ಲೂ ಸರ್ವೇ ಮಾಡಿ ಟಿಕೆಟ್ ಫೈನಲ್ ಎನ್ನುತ್ತಿದ್ದಾರೆ. ಇದು ಶಾಸಕರನ್ನು ಅಸಮಾಧಾನ ಉಂಟು ಮಾಡಿದೆ. ಜೊತೆಗೆ ಜಮೀರ್ ಹಾಗೂ ಎಚ್‌ಡಿಕೆ ನಡುವಿನ ಫೈಟ್‌ಗೆ ಡಿಕೆಶಿ ಎಂಟ್ರಿ ಕೊಟ್ಟಿದ್ದಕ್ಕೂ ಅಸಮಾಧಾನಗೊಂಡಿರುವ ಜಮೀರ್, ಸಿದ್ದರಾಮಯ್ಯ ಹೆಸರನ್ನು ಸಿಎಂ ಹುದ್ದೆಗೆ ಪ್ರಸ್ತಾಪಿಸಿದ್ಧಾರೆ. ಜಮೀರ್ ಹೇಳಿಕೆ ಬಹುತೇಕ ಶಾಸಕರೂ ಬೆಂಬಲ ವ್ಯಕ್ತಪಡಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!