ಬೈಕ್ ರೇಸ್‌ ವೇಳೆ ದುರ್ಘಟನೆ: ಯುವ ರೇಸರ್‌ ಶ್ರೇಯಸ್‌ ಹರೀಶ್‌ ಸಾವು

ಬೈಕ್ ರೇಸ್‌ ವೇಳೆ ದುರ್ಘಟನೆ: ಯುವ ರೇಸರ್‌ ಶ್ರೇಯಸ್‌ ಹರೀಶ್‌ ಸಾವು

Published : Aug 06, 2023, 04:33 PM IST

ಬೆಂಗಳೂರು ಮೂಲದ ದೇಶದ ಅತೀ ಚಿಕ್ಕ ಯುವ ರೇಸರ್‌ ಶ್ರೇಯಸ್‌ ಹರೀಶ್‌ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.
 

ಎಂಎಂಎಸ್‌ಸಿ ಆಶ್ರಯದಲ್ಲಿ ಮದ್ರಾಸ್‌ನ ಅಂತಾರಾಷ್ಟ್ರೀಯ ರೇಸ್‌ ಸರ್ಕಿಟ್‌ನಲ್ಲಿ ನಡೆದ ರೇಸ್‌ನಲ್ಲಿ(Race) ದೇಶದ ಅತೀ ಚಿಕ್ಕ ಯುವ ರೇಸರ್‌ ಶ್ರೇಯಸ್‌ ಹರೀಶ್‌   ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ರಾಷ್ಟ್ರೀಯ ಮೋಟಾರ್‌ಸೈಕಲ್‌ ರೇಸಿಂಗ್‌ ಚಾಂಪಿಯನ್‌ಷಿಪ್‌ ಸಲುವಾಗಿ ನಡೆದ ರೇಸ್‌ನಲ್ಲಿ ಶ್ರೇಯಸ್‌ ಹರೀಶ್‌(Shreyas Harish) ಭಾಗಿಯಾಗಿದ್ದರು. ಮಲೇಷ್ಯಾದಲ್ಲಿ ಇದೇ ವರ್ಷ ನಡೆಯಬೇಕಿರುವ ಸೂಪರ್‌ ಬೈಕ್‌(Bike) ಚಾಂಪಿಯನ್‌ಷಿಪ್‌ಗೆ ಅರ್ಹತೆಯನ್ನು ಪಡೆದಿದ್ದರು. ಬೆಂಗಳೂರಿನ 13 ವರ್ಷದ ಬೈಕ್ ರೇಸರ್‌ ಶ್ರೇಯಸ್‌ಗೆ ಅಪಘಾತದಲ್ಲಿ(Accident) ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದ್ದರೂ, ಅಷ್ಟರಲ್ಲೇ ಮೃತಪಟ್ಟಿದ್ದಾರೆ. ಈ ರೇಸ್‌ ನಡೆಯುವ ವೇಳೆ ಶ್ರೇಯಸ್‌ ತಂದೆ ಸಹ ಅಲ್ಲೇ ಇದ್ದರೂ ಎಂದು ತಿಳಿದುಬಂದಿದೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more