ಕಳ್ಳ ಸ್ವಾಮಿ ಯುವರಾಜ್ ಜೊತೆ ರಾಧಿಕಾ ಕುಮಾರಸ್ವಾಮಿ ನಂಟು: ಮಹತ್ವದ ಸುದ್ದಿಗೋಷ್ಠಿ!

ಕಳ್ಳ ಸ್ವಾಮಿ ಯುವರಾಜ್ ಜೊತೆ ರಾಧಿಕಾ ಕುಮಾರಸ್ವಾಮಿ ನಂಟು: ಮಹತ್ವದ ಸುದ್ದಿಗೋಷ್ಠಿ!

Published : Jan 06, 2021, 12:48 PM ISTUpdated : Jan 06, 2021, 01:01 PM IST

ಬಿಜೆಪಿ ಹಾಗೂ ಆರ್​ಎಸ್​ಎಸ್​ ಮುಖಂಡರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪದ ಮೇಲೆ ಅರೆಸ್ಟ್​ ಆಗಿರುವ ಯುವರಾಜ್ ಅಲಿಯಾಸ್ ಸ್ವಾಮಿ ಪ್ರಕರಣದಲ್ಲಿ ದೊಡ್ಡ ಟ್ವಿಸ್ಟ್​ ಸಿಕ್ಕಿದೆ. ಆರೋಪಿ ಯುವರಾಜನಿಂದ ನಟಿ ರಾಧಿಕಾ ಕುಮಾರಸ್ವಾಮಿ ಖಾತೆಗೆ 1.25 ಕೋಟಿ ರೂ. ಹಣ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. 

ಬೆಂಗಳೂಋಉ(ಜ.06): ಬಿಜೆಪಿ ಹಾಗೂ ಆರ್​ಎಸ್​ಎಸ್​ ಮುಖಂಡರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪದ ಮೇಲೆ ಅರೆಸ್ಟ್​ ಆಗಿರುವ ಯುವರಾಜ್ ಅಲಿಯಾಸ್ ಸ್ವಾಮಿ ಪ್ರಕರಣದಲ್ಲಿ ದೊಡ್ಡ ಟ್ವಿಸ್ಟ್​ ಸಿಕ್ಕಿದೆ. ಆರೋಪಿ ಯುವರಾಜನಿಂದ ನಟಿ ರಾಧಿಕಾ ಕುಮಾರಸ್ವಾಮಿ ಖಾತೆಗೆ 1.25 ಕೋಟಿ ರೂ. ಹಣ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. 

ವೈರಲ್ ಆಗುತ್ತಿದೆ ರಾಧಿಕಾ ಕುಮಾರಸ್ವಾಮಿ ಈ ಹಳೇ ವಿಡಿಯೋ; ನೀವೇ ನೋಡಿ!

ಇನ್ನು ಈ ಸಂಬಂಧ ಇಂದು ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ರಾಧಿಕಾ ಕುಮಾರಸ್ವಾಮಿ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ. ನಟಿ ರಾಧಿಕಾ ಕುಮಾರಸ್ವಾಮಿ, ರಾಧಿಕಾ ಸಹೋದರ ರವಿರಾಜ್‌ ಕೂಡ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಯುವರಾಜ್ ಖಾತೆಯಿಂದ ಹಣ ವರ್ಗಾವಣೆ ಆದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?