ಏನೋ ಮಾಡಲು ಹೋಗಿ ತಗಲಾಕ್ಕೊಂಡ ರಾಧಿಕಾ,  ಮುಚ್ಚಿಟ್ಟ 'ಗುಟ್ಟು' ರಟ್ಟು ಮಾಡಿದ ಸಹೋದರ.!

ಏನೋ ಮಾಡಲು ಹೋಗಿ ತಗಲಾಕ್ಕೊಂಡ ರಾಧಿಕಾ, ಮುಚ್ಚಿಟ್ಟ 'ಗುಟ್ಟು' ರಟ್ಟು ಮಾಡಿದ ಸಹೋದರ.!

Suvarna News   | Asianet News
Published : Jan 09, 2021, 10:20 AM ISTUpdated : Jan 09, 2021, 10:40 AM IST

ವಂಚಕ ಯುವರಾಜ್ ಜೊತೆ ಹಣಕಾಸು ವ್ಯವಹಾರ ವಿವಾದ ಸಂಬಂಧ ನಟಿ ರಾಧಿಕಾ ಕುಮಾರಸ್ವಾಮಿ ನಾಲ್ಕು ತಾಸುಗಳ ಕಾಲ ಸಿಸಿಬಿ ವಿಚಾರಣೆಗೆ ಒಳಪಟ್ಟರು. ವಿಚಾರಣೆ ವೇಳೆ 75 ಲಕ್ಷ ವ್ಯವಹಾರದ ಬಗ್ಗೆ ರಾಧಿಕಾ ಬಾಯ್ಬಿಟ್ಟಿದ್ದರು. ಆದರೆ 1 ಕೋಟಿ ನಗದು ವ್ಯವಹಾರದ ಬಗ್ಗೆ ಬಾಯ್ಬಿಟ್ಟಿಲ್ಲ. 

ಬೆಂಗಳೂರು (ಜ. 09): ವಂಚಕ ಯುವರಾಜ್ ಜೊತೆ ಹಣಕಾಸು ವ್ಯವಹಾರ ವಿವಾದ ಸಂಬಂಧ ನಟಿ ರಾಧಿಕಾ ಕುಮಾರಸ್ವಾಮಿ ನಾಲ್ಕು ತಾಸುಗಳ ಕಾಲ ಸಿಸಿಬಿ ವಿಚಾರಣೆಗೆ ಒಳಪಟ್ಟರು. ವಿಚಾರಣೆ ವೇಳೆ 75 ಲಕ್ಷ ವ್ಯವಹಾರದ ಬಗ್ಗೆ ರಾಧಿಕಾ ಬಾಯ್ಬಿಟ್ಟಿದ್ದರು. ಆದರೆ 1 ಕೋಟಿ ನಗದು ವ್ಯವಹಾರದ ಬಗ್ಗೆ ಬಾಯ್ಬಿಟ್ಟಿಲ್ಲ.

ಈ ವಿಚಾರವನ್ನು ರವಿರಾಜ್ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದರು. ಈ ವಿಚಾರ ಸಿಸಿಬಿಗೆ ಗೊತ್ತಾಗುತ್ತಿದ್ದಂತೆ ರಾಧಿಕಾ ಕಂಗಾಲಾಗಿ ಹೋದರು. ಕೂಡಲೇ ರಾಧಿಕಾ 60 ಲಕ್ಷ ರೂಗಳನ್ನು ಸಿಸಿಬಿಗೆ ಕೊಡುತ್ತಾರೆ. ಇನ್ನೊಂದು ಕಡೆ ಪ್ರಭಾವಿಗಳಿಂದ ಒತ್ತಡ ಹಾಕಿಸೋದಕ್ಕೆ ಶುರು ಮಾಡಿದ್ರು. ಇದಕ್ಕೆಲ್ಲಾ ಸಿಸಿಬಿ ಬಗ್ಗಲಿಲ್ಲ. ಇಲ್ಲಿ ಒಂದು ಕಡೆ ಸಿಸಿಬಿ ವಿಚಾರಣೆ ನಡೆಯುತ್ತಿದ್ದರೆ, ಇನ್ನೊಂದು ಕಡೆ ಪ್ರೆಸ್ ಮೀಟ್ ಮಾಡಿ ಎಡವಟ್ಟು ಮಾಡಿಕೊಂಡರು. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!