ಏನೋ ಮಾಡಲು ಹೋಗಿ ತಗಲಾಕ್ಕೊಂಡ ರಾಧಿಕಾ,  ಮುಚ್ಚಿಟ್ಟ 'ಗುಟ್ಟು' ರಟ್ಟು ಮಾಡಿದ ಸಹೋದರ.!

ಏನೋ ಮಾಡಲು ಹೋಗಿ ತಗಲಾಕ್ಕೊಂಡ ರಾಧಿಕಾ, ಮುಚ್ಚಿಟ್ಟ 'ಗುಟ್ಟು' ರಟ್ಟು ಮಾಡಿದ ಸಹೋದರ.!

Suvarna News   | Asianet News
Published : Jan 09, 2021, 10:20 AM ISTUpdated : Jan 09, 2021, 10:40 AM IST

ವಂಚಕ ಯುವರಾಜ್ ಜೊತೆ ಹಣಕಾಸು ವ್ಯವಹಾರ ವಿವಾದ ಸಂಬಂಧ ನಟಿ ರಾಧಿಕಾ ಕುಮಾರಸ್ವಾಮಿ ನಾಲ್ಕು ತಾಸುಗಳ ಕಾಲ ಸಿಸಿಬಿ ವಿಚಾರಣೆಗೆ ಒಳಪಟ್ಟರು. ವಿಚಾರಣೆ ವೇಳೆ 75 ಲಕ್ಷ ವ್ಯವಹಾರದ ಬಗ್ಗೆ ರಾಧಿಕಾ ಬಾಯ್ಬಿಟ್ಟಿದ್ದರು. ಆದರೆ 1 ಕೋಟಿ ನಗದು ವ್ಯವಹಾರದ ಬಗ್ಗೆ ಬಾಯ್ಬಿಟ್ಟಿಲ್ಲ. 

ಬೆಂಗಳೂರು (ಜ. 09): ವಂಚಕ ಯುವರಾಜ್ ಜೊತೆ ಹಣಕಾಸು ವ್ಯವಹಾರ ವಿವಾದ ಸಂಬಂಧ ನಟಿ ರಾಧಿಕಾ ಕುಮಾರಸ್ವಾಮಿ ನಾಲ್ಕು ತಾಸುಗಳ ಕಾಲ ಸಿಸಿಬಿ ವಿಚಾರಣೆಗೆ ಒಳಪಟ್ಟರು. ವಿಚಾರಣೆ ವೇಳೆ 75 ಲಕ್ಷ ವ್ಯವಹಾರದ ಬಗ್ಗೆ ರಾಧಿಕಾ ಬಾಯ್ಬಿಟ್ಟಿದ್ದರು. ಆದರೆ 1 ಕೋಟಿ ನಗದು ವ್ಯವಹಾರದ ಬಗ್ಗೆ ಬಾಯ್ಬಿಟ್ಟಿಲ್ಲ.

ಈ ವಿಚಾರವನ್ನು ರವಿರಾಜ್ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದರು. ಈ ವಿಚಾರ ಸಿಸಿಬಿಗೆ ಗೊತ್ತಾಗುತ್ತಿದ್ದಂತೆ ರಾಧಿಕಾ ಕಂಗಾಲಾಗಿ ಹೋದರು. ಕೂಡಲೇ ರಾಧಿಕಾ 60 ಲಕ್ಷ ರೂಗಳನ್ನು ಸಿಸಿಬಿಗೆ ಕೊಡುತ್ತಾರೆ. ಇನ್ನೊಂದು ಕಡೆ ಪ್ರಭಾವಿಗಳಿಂದ ಒತ್ತಡ ಹಾಕಿಸೋದಕ್ಕೆ ಶುರು ಮಾಡಿದ್ರು. ಇದಕ್ಕೆಲ್ಲಾ ಸಿಸಿಬಿ ಬಗ್ಗಲಿಲ್ಲ. ಇಲ್ಲಿ ಒಂದು ಕಡೆ ಸಿಸಿಬಿ ವಿಚಾರಣೆ ನಡೆಯುತ್ತಿದ್ದರೆ, ಇನ್ನೊಂದು ಕಡೆ ಪ್ರೆಸ್ ಮೀಟ್ ಮಾಡಿ ಎಡವಟ್ಟು ಮಾಡಿಕೊಂಡರು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!