ಏನೋ ಮಾಡಲು ಹೋಗಿ ತಗಲಾಕ್ಕೊಂಡ ರಾಧಿಕಾ,  ಮುಚ್ಚಿಟ್ಟ 'ಗುಟ್ಟು' ರಟ್ಟು ಮಾಡಿದ ಸಹೋದರ.!

ಏನೋ ಮಾಡಲು ಹೋಗಿ ತಗಲಾಕ್ಕೊಂಡ ರಾಧಿಕಾ, ಮುಚ್ಚಿಟ್ಟ 'ಗುಟ್ಟು' ರಟ್ಟು ಮಾಡಿದ ಸಹೋದರ.!

Published : Jan 09, 2021, 10:20 AM ISTUpdated : Jan 09, 2021, 10:40 AM IST

ವಂಚಕ ಯುವರಾಜ್ ಜೊತೆ ಹಣಕಾಸು ವ್ಯವಹಾರ ವಿವಾದ ಸಂಬಂಧ ನಟಿ ರಾಧಿಕಾ ಕುಮಾರಸ್ವಾಮಿ ನಾಲ್ಕು ತಾಸುಗಳ ಕಾಲ ಸಿಸಿಬಿ ವಿಚಾರಣೆಗೆ ಒಳಪಟ್ಟರು. ವಿಚಾರಣೆ ವೇಳೆ 75 ಲಕ್ಷ ವ್ಯವಹಾರದ ಬಗ್ಗೆ ರಾಧಿಕಾ ಬಾಯ್ಬಿಟ್ಟಿದ್ದರು. ಆದರೆ 1 ಕೋಟಿ ನಗದು ವ್ಯವಹಾರದ ಬಗ್ಗೆ ಬಾಯ್ಬಿಟ್ಟಿಲ್ಲ. 

ಬೆಂಗಳೂರು (ಜ. 09): ವಂಚಕ ಯುವರಾಜ್ ಜೊತೆ ಹಣಕಾಸು ವ್ಯವಹಾರ ವಿವಾದ ಸಂಬಂಧ ನಟಿ ರಾಧಿಕಾ ಕುಮಾರಸ್ವಾಮಿ ನಾಲ್ಕು ತಾಸುಗಳ ಕಾಲ ಸಿಸಿಬಿ ವಿಚಾರಣೆಗೆ ಒಳಪಟ್ಟರು. ವಿಚಾರಣೆ ವೇಳೆ 75 ಲಕ್ಷ ವ್ಯವಹಾರದ ಬಗ್ಗೆ ರಾಧಿಕಾ ಬಾಯ್ಬಿಟ್ಟಿದ್ದರು. ಆದರೆ 1 ಕೋಟಿ ನಗದು ವ್ಯವಹಾರದ ಬಗ್ಗೆ ಬಾಯ್ಬಿಟ್ಟಿಲ್ಲ.

ಈ ವಿಚಾರವನ್ನು ರವಿರಾಜ್ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದರು. ಈ ವಿಚಾರ ಸಿಸಿಬಿಗೆ ಗೊತ್ತಾಗುತ್ತಿದ್ದಂತೆ ರಾಧಿಕಾ ಕಂಗಾಲಾಗಿ ಹೋದರು. ಕೂಡಲೇ ರಾಧಿಕಾ 60 ಲಕ್ಷ ರೂಗಳನ್ನು ಸಿಸಿಬಿಗೆ ಕೊಡುತ್ತಾರೆ. ಇನ್ನೊಂದು ಕಡೆ ಪ್ರಭಾವಿಗಳಿಂದ ಒತ್ತಡ ಹಾಕಿಸೋದಕ್ಕೆ ಶುರು ಮಾಡಿದ್ರು. ಇದಕ್ಕೆಲ್ಲಾ ಸಿಸಿಬಿ ಬಗ್ಗಲಿಲ್ಲ. ಇಲ್ಲಿ ಒಂದು ಕಡೆ ಸಿಸಿಬಿ ವಿಚಾರಣೆ ನಡೆಯುತ್ತಿದ್ದರೆ, ಇನ್ನೊಂದು ಕಡೆ ಪ್ರೆಸ್ ಮೀಟ್ ಮಾಡಿ ಎಡವಟ್ಟು ಮಾಡಿಕೊಂಡರು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!