Hijab Row:  1 ವಾರ ಹಿಜಾಬ್ ತೆಗೆದಿಟ್ಟು ಬಂದ್ರೆ ಲೋಕ ಮುಳುಗಲ್ಲ: ರಘುಪತಿ ಭಟ್

Hijab Row: 1 ವಾರ ಹಿಜಾಬ್ ತೆಗೆದಿಟ್ಟು ಬಂದ್ರೆ ಲೋಕ ಮುಳುಗಲ್ಲ: ರಘುಪತಿ ಭಟ್

Published : Feb 11, 2022, 02:40 PM ISTUpdated : Feb 11, 2022, 02:44 PM IST

ಬಾಬ್ರಿ ಮಸೀದಿ ಕುರಿತು ನಮ್ಮ ಮಕ್ಕಳು ಟ್ವೀಟ್ ಮಾಡುತ್ತಾರೆ. ದೇಶ ಒಡೆಯುತ್ತೇವೆ ಎಂದವರ ಜೊತೆ ಗುರುತಿಸಿಕೊಂಡಿದ್ದಾರೆ. ನೂರಕ್ಕೆ ನೂರರಷ್ಟು ಇದು ವ್ಯವಸ್ಥಿತಿ ಸಂಚು: ಶಾಸಕ ರಘುಪತಿ ಭಟ್  

ಉಡುಪಿ (ಫೆ. 11): ಬಾಬ್ರಿ ಮಸೀದಿ ಕುರಿತು ನಮ್ಮ ಮಕ್ಕಳು ಟ್ವೀಟ್ ಮಾಡುತ್ತಾರೆ. ದೇಶ ಒಡೆಯುತ್ತೇವೆ ಎಂದವರ ಜೊತೆ ಗುರುತಿಸಿಕೊಂಡಿದ್ದಾರೆ. ನೂರಕ್ಕೆ ನೂರರಷ್ಟು ಇದು ವ್ಯವಸ್ಥಿತಿ ಸಂಚು. ಇದಕ್ಕಾಗಿಯೇ ಮಹಿಳಾ ಕಾಲೇಜನ್ನು ಆಯ್ಕೆ ಮಾಡಿಕೊಂಡಿದ್ದಾರೆ. 1 ವಾರ ಹಿಜಾಬ್ ತೆಗೆದಿಟ್ಟು ಬಂದ್ರೆ ಏನೂ ತೊಂದರೆ ಇಲ್ಲ, ಲೋಕ ಮುಳುಗಲ್ಲ' ಎಂದು ಶಾಸಕ ರಘುಪತಿ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more