Hijab Row:  1 ವಾರ ಹಿಜಾಬ್ ತೆಗೆದಿಟ್ಟು ಬಂದ್ರೆ ಲೋಕ ಮುಳುಗಲ್ಲ: ರಘುಪತಿ ಭಟ್

Hijab Row: 1 ವಾರ ಹಿಜಾಬ್ ತೆಗೆದಿಟ್ಟು ಬಂದ್ರೆ ಲೋಕ ಮುಳುಗಲ್ಲ: ರಘುಪತಿ ಭಟ್

Published : Feb 11, 2022, 02:40 PM ISTUpdated : Feb 11, 2022, 02:44 PM IST

ಬಾಬ್ರಿ ಮಸೀದಿ ಕುರಿತು ನಮ್ಮ ಮಕ್ಕಳು ಟ್ವೀಟ್ ಮಾಡುತ್ತಾರೆ. ದೇಶ ಒಡೆಯುತ್ತೇವೆ ಎಂದವರ ಜೊತೆ ಗುರುತಿಸಿಕೊಂಡಿದ್ದಾರೆ. ನೂರಕ್ಕೆ ನೂರರಷ್ಟು ಇದು ವ್ಯವಸ್ಥಿತಿ ಸಂಚು: ಶಾಸಕ ರಘುಪತಿ ಭಟ್  

ಉಡುಪಿ (ಫೆ. 11): ಬಾಬ್ರಿ ಮಸೀದಿ ಕುರಿತು ನಮ್ಮ ಮಕ್ಕಳು ಟ್ವೀಟ್ ಮಾಡುತ್ತಾರೆ. ದೇಶ ಒಡೆಯುತ್ತೇವೆ ಎಂದವರ ಜೊತೆ ಗುರುತಿಸಿಕೊಂಡಿದ್ದಾರೆ. ನೂರಕ್ಕೆ ನೂರರಷ್ಟು ಇದು ವ್ಯವಸ್ಥಿತಿ ಸಂಚು. ಇದಕ್ಕಾಗಿಯೇ ಮಹಿಳಾ ಕಾಲೇಜನ್ನು ಆಯ್ಕೆ ಮಾಡಿಕೊಂಡಿದ್ದಾರೆ. 1 ವಾರ ಹಿಜಾಬ್ ತೆಗೆದಿಟ್ಟು ಬಂದ್ರೆ ಏನೂ ತೊಂದರೆ ಇಲ್ಲ, ಲೋಕ ಮುಳುಗಲ್ಲ' ಎಂದು ಶಾಸಕ ರಘುಪತಿ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more