Hijab Row:  1 ವಾರ ಹಿಜಾಬ್ ತೆಗೆದಿಟ್ಟು ಬಂದ್ರೆ ಲೋಕ ಮುಳುಗಲ್ಲ: ರಘುಪತಿ ಭಟ್

Hijab Row: 1 ವಾರ ಹಿಜಾಬ್ ತೆಗೆದಿಟ್ಟು ಬಂದ್ರೆ ಲೋಕ ಮುಳುಗಲ್ಲ: ರಘುಪತಿ ಭಟ್

Published : Feb 11, 2022, 02:40 PM ISTUpdated : Feb 11, 2022, 02:44 PM IST

ಬಾಬ್ರಿ ಮಸೀದಿ ಕುರಿತು ನಮ್ಮ ಮಕ್ಕಳು ಟ್ವೀಟ್ ಮಾಡುತ್ತಾರೆ. ದೇಶ ಒಡೆಯುತ್ತೇವೆ ಎಂದವರ ಜೊತೆ ಗುರುತಿಸಿಕೊಂಡಿದ್ದಾರೆ. ನೂರಕ್ಕೆ ನೂರರಷ್ಟು ಇದು ವ್ಯವಸ್ಥಿತಿ ಸಂಚು: ಶಾಸಕ ರಘುಪತಿ ಭಟ್  

ಉಡುಪಿ (ಫೆ. 11): ಬಾಬ್ರಿ ಮಸೀದಿ ಕುರಿತು ನಮ್ಮ ಮಕ್ಕಳು ಟ್ವೀಟ್ ಮಾಡುತ್ತಾರೆ. ದೇಶ ಒಡೆಯುತ್ತೇವೆ ಎಂದವರ ಜೊತೆ ಗುರುತಿಸಿಕೊಂಡಿದ್ದಾರೆ. ನೂರಕ್ಕೆ ನೂರರಷ್ಟು ಇದು ವ್ಯವಸ್ಥಿತಿ ಸಂಚು. ಇದಕ್ಕಾಗಿಯೇ ಮಹಿಳಾ ಕಾಲೇಜನ್ನು ಆಯ್ಕೆ ಮಾಡಿಕೊಂಡಿದ್ದಾರೆ. 1 ವಾರ ಹಿಜಾಬ್ ತೆಗೆದಿಟ್ಟು ಬಂದ್ರೆ ಏನೂ ತೊಂದರೆ ಇಲ್ಲ, ಲೋಕ ಮುಳುಗಲ್ಲ' ಎಂದು ಶಾಸಕ ರಘುಪತಿ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more