Rahul Gandhi Disqualified: ಪ್ರಜಾಪ್ರಭುತ್ವಕ್ಕೆ ಕಳಂಕ, ಸತ್ಯವನ್ನು ದಮನಿಸುವ ಯತ್ನ!

Rahul Gandhi Disqualified: ಪ್ರಜಾಪ್ರಭುತ್ವಕ್ಕೆ ಕಳಂಕ, ಸತ್ಯವನ್ನು ದಮನಿಸುವ ಯತ್ನ!

Published : Mar 24, 2023, 06:30 PM IST

ರಾಹುಲ್‌ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹ ಮಾಡಿದ್ದು, ಪ್ರಜಾಪ್ರಭುತ್ಬಕ್ಕೆ ಕಳಂಕ. ಇದು ಸತ್ಯವನ್ನು ದಮನಿಸುವ ಯತ್ನ ಎಂದು ಕಾಂಗ್ರೆಸ್‌ ವಕ್ತಾರ ನಟರಾಜ್‌ ಗೌಡ ಕಿಡಿಕಿಡಿಯಾಗಿದ್ದಾರೆ.
 

ಬೆಂಗಳೂರು (ಮಾ.24): ವಯನಾಡು ಸಂಸದ ರಾಹುಲ್‌ ಗಾಂಧಿಯ ಸಂಸದ ಸ್ಥಾನವನ್ನು ಅನರ್ಹ ಮಾಡಿದ್ದು, ಪ್ರಜಾಪ್ರಭುತ್ವಕ್ಕೆ ಕಳಂಕ ಆಗಿರುವ ಸ್ಥಿತಿ. ಇದು ಸತ್ಯವನ್ನು ದಮನ ಮಾಡುವ ಪ್ರಯತ್ನ ಎಂದು ಕಾಂಗ್ರೆಸ್‌ ವಕ್ತಾರ ನಟರಾಜ್‌ ಗೌಡ ಹೇಳಿದ್ದಾರೆ.

ಇದು ರಾಹುಲ್‌ ಗಾಂಧಿಗೆ ಆಗಿರುವ ಹಿನ್ನಡೆಯಲ್ಲಿ. ಸತ್ಯ, ಧರ್ಮದ ಪರವಾಗಿ ಯಾರೆಲ್ಲಾ ಮಾತನಾಡುತ್ತಾರೆ ಅವರೆಲ್ಲರನ್ನೂ ಹತ್ತಿಕ್ಕುವ ಯತ್ನ ಇದು ಎಂದು ಹೇಳಿದ್ದಾರೆ. ಅದಾನಿ ಭ್ರಷ್ಟಾಚಾರದ ವಿರುದ್ಧ ರಾಹುಲ್‌ ಗಾಂಧಿ ಹೋರಾಟ ಮಾಡುತ್ತಿದ್ದ ಸಮಯದಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ಹೇಳಿದ್ದಾರೆ.

ಭಾರತದ ಒಕ್ಕೊರಲ ಧ್ವನಿಗೆ ನನ್ನ ಹೋರಾಟ, ಯಾವುದೇ ತ್ಯಾಗಕ್ಕೂ ಸಿದ್ಧ; ರಾಹುಲ್ ಗಾಂಧಿ ಟ್ವೀಟ್!

ಇಂಥ ತೀರ್ಪು ಬರೋಕು ನರೇಂದ್ರ ಮೋದಿ ಸರ್ಕಾರವೇ ಕಾರಣ. ಕೋಲಾರದಲ್ಲಿ ರಾಹುಲ್‌ ಗಾಂಧಿ ಮಾತನಾಡುವಾಗ, ಲಲಿತ್‌ ಮೋದಿ, ನರೇಂದ್ರ ಮೋದಿ, ನೀರವ್‌ ಮೋದಿ ಬಗ್ಗೆ ಮಾತನಾಡಿದ್ದರು. ಆದರೆ, ಇಲ್ಲಿ ಅವರು ಯಾರೂ ದೂರು ನೀಡಿರಲಿಲ್ಲ ಎಂದಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more