Rahul Gandhi Disqualified: ಹೈಕೋರ್ಟ್‌ಗೆ ಮೇಲ್ಮನವಿ ಮಾಡೋ ಮುನ್ನವೇ ಈ ಕ್ರಮ ಎಷ್ಟು ಸರಿ?

Rahul Gandhi Disqualified: ಹೈಕೋರ್ಟ್‌ಗೆ ಮೇಲ್ಮನವಿ ಮಾಡೋ ಮುನ್ನವೇ ಈ ಕ್ರಮ ಎಷ್ಟು ಸರಿ?

Published : Mar 24, 2023, 06:03 PM IST

ಜನಪ್ರತಿನಿಧಿ ಕಾಯ್ದೆ 1951ರ ಪ್ರಕಾರ ರಾಹುಲ್ ಗಾಂಧಿಯವರನ್ನು ವಯನಾಡು ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ. ಹೈಕೋರ್ಟ್‌ಗೆ ಮೇಲ್ಮನವಿ ಮಾಡೋ ಮುನ್ನವೇ ಈ ಕ್ರಮ ಎಷ್ಟು ಸರಿ?


ಬೆಂಗಳೂರು (ಮಾ.24): ತಮಗೆ ಕೋರ್ಟ್‌ ವಿಧಿಸಿರುವ ಶಿಕ್ಷೆಯ ಕುರಿತಾಗಿ ರಾಹುಲ್‌ ಗಾಂಧಿಗೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ಇತ್ತು. ಅದಕ್ಕೂ ಮುನ್ನವೇ ಲೋಕಸಭಾ ಕಾರ್ಯಾಲಯ ಅವರನ್ನು ಅನರ್ಹ ಮಾಡಿದ್ದು ಎಷ್ಟು ಸರಿ ಎನ್ನುವ ಪ್ರಶ್ನೆಯೇ ವ್ಯಕ್ತವಾಗಿದೆ.

ಇದು ಆಶ್ಚರ್ಯ ಅನಿಸೋದಿಲ್ಲ. ಲೋಕಸಭೆ ಕಾರ್ಯಾಲಯಕ್ಕೆ ಈಗಾಗಲೇ ರಾಹುಲ್‌ ಗಾಂಧಿಗೆ ಶಿಕ್ಷೆ ಆಗಿರುವುದು ತಿಳಿದಿದೆ. ಎಂದಿನ ಕಾನೂನಿನ ಅನ್ವಯ ಅವರು ಕ್ರಮ ತೆಗೆದುಕೊಂಡಿದ್ದಾರೆ. 2013ರ ತೀರ್ಪಿನ ಅನ್ವಯ ಜನಪ್ರತಿನಿಧಿಗೆ ಶಿಕ್ಷೆ ಆದ ಕೂಡಲೇ ಅವರ ಸದಸ್ಯತ್ವ ಅನರ್ಹಗೊಳ್ಳುತ್ತದೆ ಎಂದು ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಕೆವಿ ಧನಂಜಯ್‌ ತಿಳಿಸಿದ್ದಾರೆ.

ಮೋದಿ ನೆನಪಿರಲಿ, ನನ್ನ ಕುಟುಂಬ ಭಾರತದ ಪ್ರಜಾಪ್ರಭುತ್ವಕ್ಕೆ ನೀರಲ್ಲ, ರಕ್ತ ಹಾಕಿ ಬೆಳೆಸಿದೆ: ಪ್ರಿಯಾಂಕಾ ವಾದ್ರಾ!

ಈ ವಿಚಾರದಲ್ಲಿ ಲೋಕಸಭೆಯ ಕಾರ್ಯಾಲಯ ಮಾಡಿರುವುದು ತಮ್ಮ ಕೆಲಸ ಅಷ್ಟೇ. ರಾಹುಲ್‌ ಗಾಂಧಿಗೆ ಈಗಲೂ ಕೂಡ ಹೈಕೋರ್ಟ್‌ಗೆ ಹೋಗಿ ತಮ್ಮ ವಿರುದ್ಧ ತೀರ್ಪಿಗೆ ತಡೆಯಾಜ್ಞೆ ತರುವ ಅವಕಾಶ ಇದೆ ಎಂದು ಹೇಳಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more