Rahul Gandhi Disqualified: ಹೈಕೋರ್ಟ್‌ಗೆ ಮೇಲ್ಮನವಿ ಮಾಡೋ ಮುನ್ನವೇ ಈ ಕ್ರಮ ಎಷ್ಟು ಸರಿ?

Rahul Gandhi Disqualified: ಹೈಕೋರ್ಟ್‌ಗೆ ಮೇಲ್ಮನವಿ ಮಾಡೋ ಮುನ್ನವೇ ಈ ಕ್ರಮ ಎಷ್ಟು ಸರಿ?

Published : Mar 24, 2023, 06:03 PM IST

ಜನಪ್ರತಿನಿಧಿ ಕಾಯ್ದೆ 1951ರ ಪ್ರಕಾರ ರಾಹುಲ್ ಗಾಂಧಿಯವರನ್ನು ವಯನಾಡು ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ. ಹೈಕೋರ್ಟ್‌ಗೆ ಮೇಲ್ಮನವಿ ಮಾಡೋ ಮುನ್ನವೇ ಈ ಕ್ರಮ ಎಷ್ಟು ಸರಿ?


ಬೆಂಗಳೂರು (ಮಾ.24): ತಮಗೆ ಕೋರ್ಟ್‌ ವಿಧಿಸಿರುವ ಶಿಕ್ಷೆಯ ಕುರಿತಾಗಿ ರಾಹುಲ್‌ ಗಾಂಧಿಗೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ಇತ್ತು. ಅದಕ್ಕೂ ಮುನ್ನವೇ ಲೋಕಸಭಾ ಕಾರ್ಯಾಲಯ ಅವರನ್ನು ಅನರ್ಹ ಮಾಡಿದ್ದು ಎಷ್ಟು ಸರಿ ಎನ್ನುವ ಪ್ರಶ್ನೆಯೇ ವ್ಯಕ್ತವಾಗಿದೆ.

ಇದು ಆಶ್ಚರ್ಯ ಅನಿಸೋದಿಲ್ಲ. ಲೋಕಸಭೆ ಕಾರ್ಯಾಲಯಕ್ಕೆ ಈಗಾಗಲೇ ರಾಹುಲ್‌ ಗಾಂಧಿಗೆ ಶಿಕ್ಷೆ ಆಗಿರುವುದು ತಿಳಿದಿದೆ. ಎಂದಿನ ಕಾನೂನಿನ ಅನ್ವಯ ಅವರು ಕ್ರಮ ತೆಗೆದುಕೊಂಡಿದ್ದಾರೆ. 2013ರ ತೀರ್ಪಿನ ಅನ್ವಯ ಜನಪ್ರತಿನಿಧಿಗೆ ಶಿಕ್ಷೆ ಆದ ಕೂಡಲೇ ಅವರ ಸದಸ್ಯತ್ವ ಅನರ್ಹಗೊಳ್ಳುತ್ತದೆ ಎಂದು ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಕೆವಿ ಧನಂಜಯ್‌ ತಿಳಿಸಿದ್ದಾರೆ.

ಮೋದಿ ನೆನಪಿರಲಿ, ನನ್ನ ಕುಟುಂಬ ಭಾರತದ ಪ್ರಜಾಪ್ರಭುತ್ವಕ್ಕೆ ನೀರಲ್ಲ, ರಕ್ತ ಹಾಕಿ ಬೆಳೆಸಿದೆ: ಪ್ರಿಯಾಂಕಾ ವಾದ್ರಾ!

ಈ ವಿಚಾರದಲ್ಲಿ ಲೋಕಸಭೆಯ ಕಾರ್ಯಾಲಯ ಮಾಡಿರುವುದು ತಮ್ಮ ಕೆಲಸ ಅಷ್ಟೇ. ರಾಹುಲ್‌ ಗಾಂಧಿಗೆ ಈಗಲೂ ಕೂಡ ಹೈಕೋರ್ಟ್‌ಗೆ ಹೋಗಿ ತಮ್ಮ ವಿರುದ್ಧ ತೀರ್ಪಿಗೆ ತಡೆಯಾಜ್ಞೆ ತರುವ ಅವಕಾಶ ಇದೆ ಎಂದು ಹೇಳಿದ್ದಾರೆ.

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more