ಇಂದು ರಾಹುಲ್‌ಗಾಂಧಿ ರಾಜ್ಯಕ್ಕೆ, ಪಕ್ಷದ ನಾಯ​ಕ​ರೊಂದಿಗೆ ಸರಣಿ ಸಭೆ,  ಚುನಾವಣಾ ರಣತಂತ್ರ ತಯಾರಿ

ಇಂದು ರಾಹುಲ್‌ಗಾಂಧಿ ರಾಜ್ಯಕ್ಕೆ, ಪಕ್ಷದ ನಾಯ​ಕ​ರೊಂದಿಗೆ ಸರಣಿ ಸಭೆ, ಚುನಾವಣಾ ರಣತಂತ್ರ ತಯಾರಿ

Published : Mar 31, 2022, 10:18 AM IST

ಕಾಂಗ್ರೆಸ್‌ ವರಿಷ್ಠ ರಾಹುಲ್‌ಗಾಂಧಿ ಎರಡು ದಿನಗಳ ಭೇಟಿಗಾಗಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ದೆಹಲಿಯಿಂದ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸುವ ರಾಹುಲ್‌ ಗಾಂಧಿ ಬಳಿಕ ರಸ್ತೆ ಮಾರ್ಗವಾಗಿ ಸಿದ್ಧಗಂಗಾ ಮಠ ತಲುಪಲಿದ್ದಾರೆ. 

ಬೆಂಗಳೂರು (ಮಾ. 31): ಕಾಂಗ್ರೆಸ್‌ ವರಿಷ್ಠ ರಾಹುಲ್‌ಗಾಂಧಿ (Rahul Gandhi) ಎರಡು ದಿನಗಳ ಭೇಟಿಗಾಗಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ದೆಹಲಿಯಿಂದ (Delhi) ವಿಮಾನದಲ್ಲಿ ಬೆಂಗಳೂರಿಗೆ (Bengaluru) ಆಗಮಿಸುವ ರಾಹುಲ್‌ ಗಾಂಧಿ ಬಳಿಕ ರಸ್ತೆ ಮಾರ್ಗವಾಗಿ ಸಿದ್ಧಗಂಗಾ ಮಠ (Siddaganga Mutt) ತಲುಪಲಿದ್ದಾರೆ. ಶಿವಕುಮಾರ ಸ್ವಾಮೀಜಿ ಅವರ 105ನೇ ಜಯಂತಿ ಪ್ರಯುಕ್ತ ಗದ್ದುಗೆಗೆ ನಮನ ಸಲ್ಲಿಸಿ ಬಳಿಕ ಸಂಜೆ 6.45ಕ್ಕೆ ಬೆಂಗಳೂರಿನ ಕುಮಾರಕೃಪ ಅತಿಥಿಗೃಹಕ್ಕೆ ವಾಪಸಾಗಲಿದ್ದಾರೆ. ಗುರುವಾರ ಸಂಜೆ ಹಾಗೂ ಶುಕ್ರವಾರ ಎರಡೂ ದಿನ ಪಕ್ಷದ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ಏ.1 ರಂದು ಬೆಳಗ್ಗೆ 10.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಕಾರಿ ಸಮಿತಿ ಉದ್ದೇಶಿಸಿ ರಾಹು​ಲ್‌ ಮಾತನಾಡಲಿದ್ದಾರೆ. ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್‌, ರಣದೀಪ್‌ಸಿಂಗ್‌ ಸುರ್ಜೇವಾಲ, ಕೆಪಿ​ಸಿಸಿ ಅಧ್ಯ​ಕ್ಷ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಸೇರಿ ಹಲವರು ಭಾಗವಹಿಸಲಿದ್ದಾರೆ. ಈ ವೇಳೆ ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ಚುನಾವಣಾ ಸಿದ್ಧತೆಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆಯಿದೆ.


 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more