ಇಂದು ರಾಹುಲ್‌ಗಾಂಧಿ ರಾಜ್ಯಕ್ಕೆ, ಪಕ್ಷದ ನಾಯ​ಕ​ರೊಂದಿಗೆ ಸರಣಿ ಸಭೆ,  ಚುನಾವಣಾ ರಣತಂತ್ರ ತಯಾರಿ

ಇಂದು ರಾಹುಲ್‌ಗಾಂಧಿ ರಾಜ್ಯಕ್ಕೆ, ಪಕ್ಷದ ನಾಯ​ಕ​ರೊಂದಿಗೆ ಸರಣಿ ಸಭೆ, ಚುನಾವಣಾ ರಣತಂತ್ರ ತಯಾರಿ

Published : Mar 31, 2022, 10:18 AM IST

ಕಾಂಗ್ರೆಸ್‌ ವರಿಷ್ಠ ರಾಹುಲ್‌ಗಾಂಧಿ ಎರಡು ದಿನಗಳ ಭೇಟಿಗಾಗಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ದೆಹಲಿಯಿಂದ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸುವ ರಾಹುಲ್‌ ಗಾಂಧಿ ಬಳಿಕ ರಸ್ತೆ ಮಾರ್ಗವಾಗಿ ಸಿದ್ಧಗಂಗಾ ಮಠ ತಲುಪಲಿದ್ದಾರೆ. 

ಬೆಂಗಳೂರು (ಮಾ. 31): ಕಾಂಗ್ರೆಸ್‌ ವರಿಷ್ಠ ರಾಹುಲ್‌ಗಾಂಧಿ (Rahul Gandhi) ಎರಡು ದಿನಗಳ ಭೇಟಿಗಾಗಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ದೆಹಲಿಯಿಂದ (Delhi) ವಿಮಾನದಲ್ಲಿ ಬೆಂಗಳೂರಿಗೆ (Bengaluru) ಆಗಮಿಸುವ ರಾಹುಲ್‌ ಗಾಂಧಿ ಬಳಿಕ ರಸ್ತೆ ಮಾರ್ಗವಾಗಿ ಸಿದ್ಧಗಂಗಾ ಮಠ (Siddaganga Mutt) ತಲುಪಲಿದ್ದಾರೆ. ಶಿವಕುಮಾರ ಸ್ವಾಮೀಜಿ ಅವರ 105ನೇ ಜಯಂತಿ ಪ್ರಯುಕ್ತ ಗದ್ದುಗೆಗೆ ನಮನ ಸಲ್ಲಿಸಿ ಬಳಿಕ ಸಂಜೆ 6.45ಕ್ಕೆ ಬೆಂಗಳೂರಿನ ಕುಮಾರಕೃಪ ಅತಿಥಿಗೃಹಕ್ಕೆ ವಾಪಸಾಗಲಿದ್ದಾರೆ. ಗುರುವಾರ ಸಂಜೆ ಹಾಗೂ ಶುಕ್ರವಾರ ಎರಡೂ ದಿನ ಪಕ್ಷದ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ಏ.1 ರಂದು ಬೆಳಗ್ಗೆ 10.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಕಾರಿ ಸಮಿತಿ ಉದ್ದೇಶಿಸಿ ರಾಹು​ಲ್‌ ಮಾತನಾಡಲಿದ್ದಾರೆ. ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್‌, ರಣದೀಪ್‌ಸಿಂಗ್‌ ಸುರ್ಜೇವಾಲ, ಕೆಪಿ​ಸಿಸಿ ಅಧ್ಯ​ಕ್ಷ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಸೇರಿ ಹಲವರು ಭಾಗವಹಿಸಲಿದ್ದಾರೆ. ಈ ವೇಳೆ ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ಚುನಾವಣಾ ಸಿದ್ಧತೆಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆಯಿದೆ.


 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more