Corona Song: 'ಕಾಣದ ಕಡಲಿಗೆ' ಹಾಡಿನ ದಾಟಿಗೆ  ನ್ಯಾಯಾಧೀಶರಿಂದ ಕೊರೋನಾ ಹಾಡು

Corona Song: 'ಕಾಣದ ಕಡಲಿಗೆ' ಹಾಡಿನ ದಾಟಿಗೆ ನ್ಯಾಯಾಧೀಶರಿಂದ ಕೊರೋನಾ ಹಾಡು

Suvarna News   | Asianet News
Published : Jan 21, 2022, 09:42 PM IST

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಉಚ್ಚ ನ್ಯಾಯಾಲಯದ ಆದೇಶದಂತೆ ಕೋರ್ಟ್‌ನಲ್ಲಿ ಕೆಲ ನಿಯಮಗಳನ್ನ ಜಾರಿಗೆ ತಂದಿರುವುದಾಗಿ ಹೇಳಿದರು. 

ರಾಯಚೂರು (ಜ.21): ಜಿಲ್ಲೆಯಲ್ಲಿ ಕೊರೋನಾ (Coronavirus) ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ (Mallikarjuna Gowda) ಉಚ್ಚ ನ್ಯಾಯಾಲಯದ ಆದೇಶದಂತೆ ಕೋರ್ಟ್‌ನಲ್ಲಿ ಕೆಲ ನಿಯಮಗಳನ್ನ ಜಾರಿಗೆ ತಂದಿರುವುದಾಗಿ ಹೇಳಿದರು. ಜನರ ರಕ್ಷಣೆಗೆ ಸಾಕ್ಷಿ ಪಡೆಯೋದನ್ನು ತಡೆಹಿಡಿಯಲಾಗಿದೆ. ತುರ್ತು ಕೇಸ್‌ಗಳಷ್ಟೇ ವಿಚಾರಣೆ ಮಾಡಲಾಗುವುದು. ಕೊರೋನಾ ಅನ್ನೊದು ಬೆಂಕಿ, ಅದರ ಜೊತೆ ಸೆಣಸಾಡೋದು ಬೇಡ. 

Weekend Curfew Lifts ಎರಡು ವಾರ ನಷ್ಟ ಅನುಭವಿಸಿದ್ದ ಉದ್ದಿಮೆಗಳಿಗೆ ಬಿಗ್ ರಿಲೀಫ್

ನಾವೇ ಅದರಿಂದ ದೂರ ಉಳಿದುಬಿಡೋಣ. ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಔಷಧಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಆಕ್ಸಿಜನ್‌ಗೆ ಸಿದ್ಧರಿರಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ಎಸ್‌ಪಿ ಅವರಿಗೂ ಸೂಕ್ತ ನಿರ್ದೇಶನ ನೀಡಿದ್ದೇನೆ ಎಂದರು. ಇದೇ ವೇಳೆ 'ಕಾಣದ ಕಡಲಿಗೆ' ಹಾಡಿನ ದಾಟಿಗೆ  ಕೊರೋನಾ ವಿಷಯದ ಬಗ್ಗೆ ಸ್ವತಃ ತಾವೇ ಬರೆದ ಹಾಡು (Corona Song) ಹಾಡಿದರು. 'ಕಾಣದ ಕ್ರಿಮಿಗೆ ಹೆದರಿದೆ‌ ಜನ, ರಕ್ಷಿಸಿಕೊಳ್ಳಬಹುದು ನಮ್ಮನ' ಎಂದು ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಹಾಡಿದರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more