Corona Song: 'ಕಾಣದ ಕಡಲಿಗೆ' ಹಾಡಿನ ದಾಟಿಗೆ  ನ್ಯಾಯಾಧೀಶರಿಂದ ಕೊರೋನಾ ಹಾಡು

Corona Song: 'ಕಾಣದ ಕಡಲಿಗೆ' ಹಾಡಿನ ದಾಟಿಗೆ ನ್ಯಾಯಾಧೀಶರಿಂದ ಕೊರೋನಾ ಹಾಡು

Suvarna News   | Asianet News
Published : Jan 21, 2022, 09:42 PM IST

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಉಚ್ಚ ನ್ಯಾಯಾಲಯದ ಆದೇಶದಂತೆ ಕೋರ್ಟ್‌ನಲ್ಲಿ ಕೆಲ ನಿಯಮಗಳನ್ನ ಜಾರಿಗೆ ತಂದಿರುವುದಾಗಿ ಹೇಳಿದರು. 

ರಾಯಚೂರು (ಜ.21): ಜಿಲ್ಲೆಯಲ್ಲಿ ಕೊರೋನಾ (Coronavirus) ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ (Mallikarjuna Gowda) ಉಚ್ಚ ನ್ಯಾಯಾಲಯದ ಆದೇಶದಂತೆ ಕೋರ್ಟ್‌ನಲ್ಲಿ ಕೆಲ ನಿಯಮಗಳನ್ನ ಜಾರಿಗೆ ತಂದಿರುವುದಾಗಿ ಹೇಳಿದರು. ಜನರ ರಕ್ಷಣೆಗೆ ಸಾಕ್ಷಿ ಪಡೆಯೋದನ್ನು ತಡೆಹಿಡಿಯಲಾಗಿದೆ. ತುರ್ತು ಕೇಸ್‌ಗಳಷ್ಟೇ ವಿಚಾರಣೆ ಮಾಡಲಾಗುವುದು. ಕೊರೋನಾ ಅನ್ನೊದು ಬೆಂಕಿ, ಅದರ ಜೊತೆ ಸೆಣಸಾಡೋದು ಬೇಡ. 

Weekend Curfew Lifts ಎರಡು ವಾರ ನಷ್ಟ ಅನುಭವಿಸಿದ್ದ ಉದ್ದಿಮೆಗಳಿಗೆ ಬಿಗ್ ರಿಲೀಫ್

ನಾವೇ ಅದರಿಂದ ದೂರ ಉಳಿದುಬಿಡೋಣ. ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಔಷಧಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಆಕ್ಸಿಜನ್‌ಗೆ ಸಿದ್ಧರಿರಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ಎಸ್‌ಪಿ ಅವರಿಗೂ ಸೂಕ್ತ ನಿರ್ದೇಶನ ನೀಡಿದ್ದೇನೆ ಎಂದರು. ಇದೇ ವೇಳೆ 'ಕಾಣದ ಕಡಲಿಗೆ' ಹಾಡಿನ ದಾಟಿಗೆ  ಕೊರೋನಾ ವಿಷಯದ ಬಗ್ಗೆ ಸ್ವತಃ ತಾವೇ ಬರೆದ ಹಾಡು (Corona Song) ಹಾಡಿದರು. 'ಕಾಣದ ಕ್ರಿಮಿಗೆ ಹೆದರಿದೆ‌ ಜನ, ರಕ್ಷಿಸಿಕೊಳ್ಳಬಹುದು ನಮ್ಮನ' ಎಂದು ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಹಾಡಿದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more