Corona Song: 'ಕಾಣದ ಕಡಲಿಗೆ' ಹಾಡಿನ ದಾಟಿಗೆ  ನ್ಯಾಯಾಧೀಶರಿಂದ ಕೊರೋನಾ ಹಾಡು

Corona Song: 'ಕಾಣದ ಕಡಲಿಗೆ' ಹಾಡಿನ ದಾಟಿಗೆ ನ್ಯಾಯಾಧೀಶರಿಂದ ಕೊರೋನಾ ಹಾಡು

Suvarna News   | Asianet News
Published : Jan 21, 2022, 09:42 PM IST

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಉಚ್ಚ ನ್ಯಾಯಾಲಯದ ಆದೇಶದಂತೆ ಕೋರ್ಟ್‌ನಲ್ಲಿ ಕೆಲ ನಿಯಮಗಳನ್ನ ಜಾರಿಗೆ ತಂದಿರುವುದಾಗಿ ಹೇಳಿದರು. 

ರಾಯಚೂರು (ಜ.21): ಜಿಲ್ಲೆಯಲ್ಲಿ ಕೊರೋನಾ (Coronavirus) ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ (Mallikarjuna Gowda) ಉಚ್ಚ ನ್ಯಾಯಾಲಯದ ಆದೇಶದಂತೆ ಕೋರ್ಟ್‌ನಲ್ಲಿ ಕೆಲ ನಿಯಮಗಳನ್ನ ಜಾರಿಗೆ ತಂದಿರುವುದಾಗಿ ಹೇಳಿದರು. ಜನರ ರಕ್ಷಣೆಗೆ ಸಾಕ್ಷಿ ಪಡೆಯೋದನ್ನು ತಡೆಹಿಡಿಯಲಾಗಿದೆ. ತುರ್ತು ಕೇಸ್‌ಗಳಷ್ಟೇ ವಿಚಾರಣೆ ಮಾಡಲಾಗುವುದು. ಕೊರೋನಾ ಅನ್ನೊದು ಬೆಂಕಿ, ಅದರ ಜೊತೆ ಸೆಣಸಾಡೋದು ಬೇಡ. 

Weekend Curfew Lifts ಎರಡು ವಾರ ನಷ್ಟ ಅನುಭವಿಸಿದ್ದ ಉದ್ದಿಮೆಗಳಿಗೆ ಬಿಗ್ ರಿಲೀಫ್

ನಾವೇ ಅದರಿಂದ ದೂರ ಉಳಿದುಬಿಡೋಣ. ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಔಷಧಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಆಕ್ಸಿಜನ್‌ಗೆ ಸಿದ್ಧರಿರಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ಎಸ್‌ಪಿ ಅವರಿಗೂ ಸೂಕ್ತ ನಿರ್ದೇಶನ ನೀಡಿದ್ದೇನೆ ಎಂದರು. ಇದೇ ವೇಳೆ 'ಕಾಣದ ಕಡಲಿಗೆ' ಹಾಡಿನ ದಾಟಿಗೆ  ಕೊರೋನಾ ವಿಷಯದ ಬಗ್ಗೆ ಸ್ವತಃ ತಾವೇ ಬರೆದ ಹಾಡು (Corona Song) ಹಾಡಿದರು. 'ಕಾಣದ ಕ್ರಿಮಿಗೆ ಹೆದರಿದೆ‌ ಜನ, ರಕ್ಷಿಸಿಕೊಳ್ಳಬಹುದು ನಮ್ಮನ' ಎಂದು ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಹಾಡಿದರು.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more