Corona Song: 'ಕಾಣದ ಕಡಲಿಗೆ' ಹಾಡಿನ ದಾಟಿಗೆ  ನ್ಯಾಯಾಧೀಶರಿಂದ ಕೊರೋನಾ ಹಾಡು

Corona Song: 'ಕಾಣದ ಕಡಲಿಗೆ' ಹಾಡಿನ ದಾಟಿಗೆ ನ್ಯಾಯಾಧೀಶರಿಂದ ಕೊರೋನಾ ಹಾಡು

Suvarna News   | Asianet News
Published : Jan 21, 2022, 09:42 PM IST

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಉಚ್ಚ ನ್ಯಾಯಾಲಯದ ಆದೇಶದಂತೆ ಕೋರ್ಟ್‌ನಲ್ಲಿ ಕೆಲ ನಿಯಮಗಳನ್ನ ಜಾರಿಗೆ ತಂದಿರುವುದಾಗಿ ಹೇಳಿದರು. 

ರಾಯಚೂರು (ಜ.21): ಜಿಲ್ಲೆಯಲ್ಲಿ ಕೊರೋನಾ (Coronavirus) ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ (Mallikarjuna Gowda) ಉಚ್ಚ ನ್ಯಾಯಾಲಯದ ಆದೇಶದಂತೆ ಕೋರ್ಟ್‌ನಲ್ಲಿ ಕೆಲ ನಿಯಮಗಳನ್ನ ಜಾರಿಗೆ ತಂದಿರುವುದಾಗಿ ಹೇಳಿದರು. ಜನರ ರಕ್ಷಣೆಗೆ ಸಾಕ್ಷಿ ಪಡೆಯೋದನ್ನು ತಡೆಹಿಡಿಯಲಾಗಿದೆ. ತುರ್ತು ಕೇಸ್‌ಗಳಷ್ಟೇ ವಿಚಾರಣೆ ಮಾಡಲಾಗುವುದು. ಕೊರೋನಾ ಅನ್ನೊದು ಬೆಂಕಿ, ಅದರ ಜೊತೆ ಸೆಣಸಾಡೋದು ಬೇಡ. 

Weekend Curfew Lifts ಎರಡು ವಾರ ನಷ್ಟ ಅನುಭವಿಸಿದ್ದ ಉದ್ದಿಮೆಗಳಿಗೆ ಬಿಗ್ ರಿಲೀಫ್

ನಾವೇ ಅದರಿಂದ ದೂರ ಉಳಿದುಬಿಡೋಣ. ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಔಷಧಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಆಕ್ಸಿಜನ್‌ಗೆ ಸಿದ್ಧರಿರಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ಎಸ್‌ಪಿ ಅವರಿಗೂ ಸೂಕ್ತ ನಿರ್ದೇಶನ ನೀಡಿದ್ದೇನೆ ಎಂದರು. ಇದೇ ವೇಳೆ 'ಕಾಣದ ಕಡಲಿಗೆ' ಹಾಡಿನ ದಾಟಿಗೆ  ಕೊರೋನಾ ವಿಷಯದ ಬಗ್ಗೆ ಸ್ವತಃ ತಾವೇ ಬರೆದ ಹಾಡು (Corona Song) ಹಾಡಿದರು. 'ಕಾಣದ ಕ್ರಿಮಿಗೆ ಹೆದರಿದೆ‌ ಜನ, ರಕ್ಷಿಸಿಕೊಳ್ಳಬಹುದು ನಮ್ಮನ' ಎಂದು ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಹಾಡಿದರು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more