Corona Song: 'ಕಾಣದ ಕಡಲಿಗೆ' ಹಾಡಿನ ದಾಟಿಗೆ  ನ್ಯಾಯಾಧೀಶರಿಂದ ಕೊರೋನಾ ಹಾಡು

Corona Song: 'ಕಾಣದ ಕಡಲಿಗೆ' ಹಾಡಿನ ದಾಟಿಗೆ ನ್ಯಾಯಾಧೀಶರಿಂದ ಕೊರೋನಾ ಹಾಡು

Suvarna News   | Asianet News
Published : Jan 21, 2022, 09:42 PM IST

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಉಚ್ಚ ನ್ಯಾಯಾಲಯದ ಆದೇಶದಂತೆ ಕೋರ್ಟ್‌ನಲ್ಲಿ ಕೆಲ ನಿಯಮಗಳನ್ನ ಜಾರಿಗೆ ತಂದಿರುವುದಾಗಿ ಹೇಳಿದರು. 

ರಾಯಚೂರು (ಜ.21): ಜಿಲ್ಲೆಯಲ್ಲಿ ಕೊರೋನಾ (Coronavirus) ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ (Mallikarjuna Gowda) ಉಚ್ಚ ನ್ಯಾಯಾಲಯದ ಆದೇಶದಂತೆ ಕೋರ್ಟ್‌ನಲ್ಲಿ ಕೆಲ ನಿಯಮಗಳನ್ನ ಜಾರಿಗೆ ತಂದಿರುವುದಾಗಿ ಹೇಳಿದರು. ಜನರ ರಕ್ಷಣೆಗೆ ಸಾಕ್ಷಿ ಪಡೆಯೋದನ್ನು ತಡೆಹಿಡಿಯಲಾಗಿದೆ. ತುರ್ತು ಕೇಸ್‌ಗಳಷ್ಟೇ ವಿಚಾರಣೆ ಮಾಡಲಾಗುವುದು. ಕೊರೋನಾ ಅನ್ನೊದು ಬೆಂಕಿ, ಅದರ ಜೊತೆ ಸೆಣಸಾಡೋದು ಬೇಡ. 

Weekend Curfew Lifts ಎರಡು ವಾರ ನಷ್ಟ ಅನುಭವಿಸಿದ್ದ ಉದ್ದಿಮೆಗಳಿಗೆ ಬಿಗ್ ರಿಲೀಫ್

ನಾವೇ ಅದರಿಂದ ದೂರ ಉಳಿದುಬಿಡೋಣ. ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಔಷಧಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಆಕ್ಸಿಜನ್‌ಗೆ ಸಿದ್ಧರಿರಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ಎಸ್‌ಪಿ ಅವರಿಗೂ ಸೂಕ್ತ ನಿರ್ದೇಶನ ನೀಡಿದ್ದೇನೆ ಎಂದರು. ಇದೇ ವೇಳೆ 'ಕಾಣದ ಕಡಲಿಗೆ' ಹಾಡಿನ ದಾಟಿಗೆ  ಕೊರೋನಾ ವಿಷಯದ ಬಗ್ಗೆ ಸ್ವತಃ ತಾವೇ ಬರೆದ ಹಾಡು (Corona Song) ಹಾಡಿದರು. 'ಕಾಣದ ಕ್ರಿಮಿಗೆ ಹೆದರಿದೆ‌ ಜನ, ರಕ್ಷಿಸಿಕೊಳ್ಳಬಹುದು ನಮ್ಮನ' ಎಂದು ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಹಾಡಿದರು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more