BIG3:ಗರ್ಭಿಣಿಯರು, ನವಜಾತ ಶಿಶುಗಳ ಅಪೌಷ್ಠಿಕತೆ ನಿವಾರಿಸುವ ಜಿಲ್ಲಾಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳೇ ಇಲ್ಲ

BIG3:ಗರ್ಭಿಣಿಯರು, ನವಜಾತ ಶಿಶುಗಳ ಅಪೌಷ್ಠಿಕತೆ ನಿವಾರಿಸುವ ಜಿಲ್ಲಾಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳೇ ಇಲ್ಲ

Published : Aug 03, 2023, 12:55 PM IST

ರಾಯಚೂರು ಜಿಲ್ಲೆಯ ಗರ್ಭಿಣಿಯರ ಹಾಗೂ ನವಜಾತ ಶಿಶುಗಳ ಅಪೌಷ್ಠಿಕತೆ ತೊಲಗಿಸಿ ಆರೋಗ್ಯ ಒದಗಿಸಬೇಕಾದ ಜಲ್ಲಾ ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳೇ ಇಲ್ಲ. ಹಣವೆಲ್ಲವೂ ನುಂಗಣ್ಣರ ಪಾಲಾಗಿದೆ.

ರಾಯಚೂರು (ಆ.03) ರಾಜ್ಯದ ಅತ್ಯಂತ ಹಿಂದುಳಿದ ಜಿಲ್ಲೆಯೆಂದೇ ಕರೆಯುವ ರಾಯಚೂರು ಜಿಲ್ಲೆಯಲ್ಲಿ ಮಕ್ಕಳ ಅಪೌಷ್ಠಿಕತೆ ತಾಂಡವಾಡುತ್ತಿದೆ. ಈ ಬಗ್ಗೆ ರಾಜ್ಯ ಸರ್ಕಾರ ಕಳೆದ 20 ವರ್ಷಗಳಿಂದ ಸವಲತ್ತು ಕೊಡುವ ನೆಪದಲ್ಲಿ ನೂರಾರು ಕೋಟಿ ರೂ. ವೆಚ್ಚ ಮಾಡಿದ್ದರೂ ಅದೆಲ್ಲವೂ ನುಂಗಣ್ಣರ ಪಾಲಾಗುತ್ತಿದೆ. ಇನ್ನು ಅಪೌಷ್ಠಿಕತೆಯಿಂದ ಬಳಲುತ್ತಾ ಸಾವಿರಾರು ಮಕ್ಕಳು ಸಾವಿನ ದವಡೆಯಲ್ಲಿ ನರಳುತ್ತಿವೆ. ಇನ್ನು ಸಾರ್ವಜನಿಕ ಆರೋಗ್ಯವನ್ನು ಕಾಪಾಡುವುದಕ್ಕೆ ಹಾಗೂ ಅಪೌಷ್ಠಿಕತೆಯಿಂದ ಬಳಲುವ ಮಕ್ಕಳ ಚಿಕಿತ್ಸೆಗೆ ಅನುಕೂಲ ಆಗುವಂತೆ ರಾಯಚೂರಿನಲ್ಲಿ ಜಿಲ್ಲಾ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗಿದ್ದರೂ, ಇಲ್ಲಿಯೂ ನುಂಗಣ್ಣರು ಕೈಚಳಕ ತೋರಿಸಿ ಬಸವರನ್ನು ಹಾಗೂ ಅವರ ಮಕ್ಕಳನ್ನು ಸಾವಿನ ಶೂಲಕ್ಕೆ ಏರಿಸುತ್ತಿದ್ದಾರೆ. ಇಲ್ಲಿಗೆ ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್‌ ಶಾವರು ಬಂದು ಕಾಮಗಾರಿ ಉದ್ಘಾಟನೆ ಮಾಡಿದ್ದರೂ, ಭ್ರಷ್ಟಾಚಾರ ಮಾಡುವ ಮೂಲಕ ಬಡಜನರಿಗೆ ಮೂಲಸೌಕರ್ಯ ಸಿಗದಂತೆ ಮಾಡಲಾಗಿದೆ. ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳೇ ಇಲ್ಲದೆ ನವಜಾತ ಶಿಶುಗಳು ಹಾಗೂ ಗರ್ಭಿಣಿಯರು ಬಳಲುತ್ತಿದ್ದು, ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌-3ನಿಂದ ಸರ್ಕಾರಿ ಅಧಿಕಾರಿಗಳಿಗೆ ಹಾಗೂ ರಾಜಕೀಯ ಪ್ರಿನಿಧಿಗಳಿಗೆ ಬಿಸಿ ಮುಟ್ಟಿಸಲಾಗಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more