BIG3:ಗರ್ಭಿಣಿಯರು, ನವಜಾತ ಶಿಶುಗಳ ಅಪೌಷ್ಠಿಕತೆ ನಿವಾರಿಸುವ ಜಿಲ್ಲಾಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳೇ ಇಲ್ಲ

BIG3:ಗರ್ಭಿಣಿಯರು, ನವಜಾತ ಶಿಶುಗಳ ಅಪೌಷ್ಠಿಕತೆ ನಿವಾರಿಸುವ ಜಿಲ್ಲಾಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳೇ ಇಲ್ಲ

Published : Aug 03, 2023, 12:55 PM IST

ರಾಯಚೂರು ಜಿಲ್ಲೆಯ ಗರ್ಭಿಣಿಯರ ಹಾಗೂ ನವಜಾತ ಶಿಶುಗಳ ಅಪೌಷ್ಠಿಕತೆ ತೊಲಗಿಸಿ ಆರೋಗ್ಯ ಒದಗಿಸಬೇಕಾದ ಜಲ್ಲಾ ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳೇ ಇಲ್ಲ. ಹಣವೆಲ್ಲವೂ ನುಂಗಣ್ಣರ ಪಾಲಾಗಿದೆ.

ರಾಯಚೂರು (ಆ.03) ರಾಜ್ಯದ ಅತ್ಯಂತ ಹಿಂದುಳಿದ ಜಿಲ್ಲೆಯೆಂದೇ ಕರೆಯುವ ರಾಯಚೂರು ಜಿಲ್ಲೆಯಲ್ಲಿ ಮಕ್ಕಳ ಅಪೌಷ್ಠಿಕತೆ ತಾಂಡವಾಡುತ್ತಿದೆ. ಈ ಬಗ್ಗೆ ರಾಜ್ಯ ಸರ್ಕಾರ ಕಳೆದ 20 ವರ್ಷಗಳಿಂದ ಸವಲತ್ತು ಕೊಡುವ ನೆಪದಲ್ಲಿ ನೂರಾರು ಕೋಟಿ ರೂ. ವೆಚ್ಚ ಮಾಡಿದ್ದರೂ ಅದೆಲ್ಲವೂ ನುಂಗಣ್ಣರ ಪಾಲಾಗುತ್ತಿದೆ. ಇನ್ನು ಅಪೌಷ್ಠಿಕತೆಯಿಂದ ಬಳಲುತ್ತಾ ಸಾವಿರಾರು ಮಕ್ಕಳು ಸಾವಿನ ದವಡೆಯಲ್ಲಿ ನರಳುತ್ತಿವೆ. ಇನ್ನು ಸಾರ್ವಜನಿಕ ಆರೋಗ್ಯವನ್ನು ಕಾಪಾಡುವುದಕ್ಕೆ ಹಾಗೂ ಅಪೌಷ್ಠಿಕತೆಯಿಂದ ಬಳಲುವ ಮಕ್ಕಳ ಚಿಕಿತ್ಸೆಗೆ ಅನುಕೂಲ ಆಗುವಂತೆ ರಾಯಚೂರಿನಲ್ಲಿ ಜಿಲ್ಲಾ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗಿದ್ದರೂ, ಇಲ್ಲಿಯೂ ನುಂಗಣ್ಣರು ಕೈಚಳಕ ತೋರಿಸಿ ಬಸವರನ್ನು ಹಾಗೂ ಅವರ ಮಕ್ಕಳನ್ನು ಸಾವಿನ ಶೂಲಕ್ಕೆ ಏರಿಸುತ್ತಿದ್ದಾರೆ. ಇಲ್ಲಿಗೆ ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್‌ ಶಾವರು ಬಂದು ಕಾಮಗಾರಿ ಉದ್ಘಾಟನೆ ಮಾಡಿದ್ದರೂ, ಭ್ರಷ್ಟಾಚಾರ ಮಾಡುವ ಮೂಲಕ ಬಡಜನರಿಗೆ ಮೂಲಸೌಕರ್ಯ ಸಿಗದಂತೆ ಮಾಡಲಾಗಿದೆ. ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳೇ ಇಲ್ಲದೆ ನವಜಾತ ಶಿಶುಗಳು ಹಾಗೂ ಗರ್ಭಿಣಿಯರು ಬಳಲುತ್ತಿದ್ದು, ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌-3ನಿಂದ ಸರ್ಕಾರಿ ಅಧಿಕಾರಿಗಳಿಗೆ ಹಾಗೂ ರಾಜಕೀಯ ಪ್ರಿನಿಧಿಗಳಿಗೆ ಬಿಸಿ ಮುಟ್ಟಿಸಲಾಗಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more