ಐಟಿ ದಾಳಿಯಲ್ಲಿ ಬಯಲಾಯ್ತು 403 ಕೋಟಿ ವೈದ್ಯ ಸೀಟ್ ದಂಧೆ

ಐಟಿ ದಾಳಿಯಲ್ಲಿ ಬಯಲಾಯ್ತು 403 ಕೋಟಿ ವೈದ್ಯ ಸೀಟ್ ದಂಧೆ

Suvarna News   | Asianet News
Published : Feb 20, 2021, 12:14 PM ISTUpdated : Feb 20, 2021, 12:18 PM IST

ದಕ್ಷಿಣ ಕನ್ನಡದಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆ ನಡೆಸುತ್ತಿರುವ ವ್ಯಕ್ತಿಯೊಬ್ಬರ ಮನೆಯಲ್ಲಿ 40 ಕೆ.ಜಿ.ಗೂ ಅಧಿಕ ಚಿನ್ನ ಪತ್ತೆಯಾಗಿದೆ. ಅಪಾರ ಪ್ರಮಾಣದ ವಜ್ರದ ಹರಳು, ಬೆಳ್ಳಿ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. 

ಬೆಂಗಳೂರು (ಫೆ. 20): ಕರ್ನಾಟಕ ಮತ್ತು ಕೇರಳದಲ್ಲಿ ಪ್ರತಿಷ್ಠಿತ ಒಂಬತ್ತು ಟ್ರಸ್ಟ್‌ಗಳು ಮುನ್ನಡೆಸುತ್ತಿರುವ ವೈದ್ಯಕೀಯ ಕಾಲೇಜುಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ (ಐಟಿ), ನೂರಾರು ಕೋಟಿ ರುಪಾಯಿ ಅವ್ಯವಹಾರದ ವೈದ್ಯಕೀಯ ಸೀಟು ಬ್ಲಾಕಿಂಗ್‌ ಜಾಲವನ್ನು ಪತ್ತೆಹಚ್ಚಿದೆ.

ಬೆಂಗಳೂರು ಮತ್ತು ಮಂಗಳೂರಿನಲ್ಲಿರುವ ಕಾಲೇಜಿನ ಟ್ರಸ್ಟಿಗಳು, ಮಾಲಿಕರು, ನಿರ್ದೇಶಕರ ನಿವಾಸ, ಕಚೇರಿ ಸೇರಿದಂತೆ ಒಟ್ಟು 56 ವಿವಿಧ ಸ್ಥಳದಲ್ಲಿ ಈ ದಾಳಿ ನಡೆದಿತ್ತು. ದಾಳಿ ವೇಳೆ ಕೋಟ್ಯಂತರ ರು. ಮೌಲ್ಯದ ಚಿನ್ನಾಭರಣ, ವಿದೇಶಿ ನೆಲದಲ್ಲಿರುವ ಬೇನಾಮಿ ಆಸ್ತಿ, ಶೈಕ್ಷಣಿಕ ಸಂಸ್ಥೆ ಹೆಸರಿನಲ್ಲಿ ಇನ್ನಿತರ ವಾಣಿಜ್ಯ ವ್ಯವಹಾರ ನಡೆಸುತ್ತಿರುವ ಬಗ್ಗೆ ದಾಖಲೆಯನ್ನು ಜಪ್ತಿ ಮಾಡಲಾಗಿದೆ. .30 ಕೋಟಿ ಮೌಲ್ಯದ 81 ಕೆ.ಜಿ ಚಿನ್ನಾಭರಣ, .15.09 ಕೋಟಿ ನಗದು, 50 ಕ್ಯಾರೆಟ್‌ ವಜ್ರ, 40 ಕೆ.ಜಿ ಬೆಳ್ಳಿ, ಘಾನಾ ದೇಶದಲ್ಲಿ . 2.39 ಕೋಟಿ ಬೇನಾಮಿ ಆಸ್ತಿ ಪತ್ತೆಯಾಗಿದೆ.

 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!