ರಾಜ್ಯಾದ್ಯಂತ ರೈಲ್‌ ರೋಕೋ ಚಳವಳಿ: ರೈತ ಮುಖಂಡರು ಪೊಲೀಸ್‌ ವಶಕ್ಕೆ

ರಾಜ್ಯಾದ್ಯಂತ ರೈಲ್‌ ರೋಕೋ ಚಳವಳಿ: ರೈತ ಮುಖಂಡರು ಪೊಲೀಸ್‌ ವಶಕ್ಕೆ

Suvarna News   | Asianet News
Published : Feb 18, 2021, 04:36 PM IST

ದೇಶಾದ್ಯಂತ ರೈಲ್‌ ರೋಕೋ ಚಳವಳಿ| ರಾಜ್ಯದಲ್ಲೂ ಉತ್ತಮ ಬೆಂಬಲ| ರಾಜ್ಯಾದ್ಯಂತ ರೈಲು ನಿಲ್ದಾಣಗಳ ಬಳಿ ಪ್ರತಿಭಟನೆ| ಪ್ರತಿಭಟನಾಕಾರರೊಂದಿಗೆ ಪೊಲೀಸರ ವಾಗ್ವಾದ| 

ಬೆಂಗಳೂರು(ಫೆ.18): ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಕರೆ ದೇಶಾದ್ಯಂತ ಕರೆ ಕೊಟ್ಟಿರುವ ರೈಲ್‌ ರೋಕೋ ಚಳವಳಿಗೆ ರಾಜ್ಯದಲ್ಲೂ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯಾದ್ಯಂತ ರೈಲು ನಿಲ್ದಾಣಗಳ ಬಳಿ ರೈಲ್‌ ತಡೆ ನಡೆಸಲು ಮುಂದಾಗಿದ್ದ ಪ್ರತಿಭಟನಾಕಾರರೊಂದಿಗೆ ಪೊಲೀಸರು ವಾಗ್ವಾದ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಯಚೂರು, ಬೆಳಗಾವಿ, ವಿಜಯಪುರ, ಕೋಲಾರ, ಮೈಸೂರಿನಲ್ಲಿ ರೈಲು ನಿಲ್ದಾಣಗಳ ಬಳಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದಾರೆ. 

ಮೀಸಲಾತಿ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಸಿಎಂ ಬಿಎಸ್‌ವೈ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!