ಜಿಟಿಜಿಟಿ ಮಳೆ, ಗಢಗಢ ಚಳಿ, ಜನ ಜೀವನ ಅಸ್ತವ್ಯಸ್ತ,  ಬಿಸಿಲಿಗಾಗಿ ಎದುರು ನೋಡುತ್ತಿದ್ದಾರೆ ಜನ!

ಜಿಟಿಜಿಟಿ ಮಳೆ, ಗಢಗಢ ಚಳಿ, ಜನ ಜೀವನ ಅಸ್ತವ್ಯಸ್ತ, ಬಿಸಿಲಿಗಾಗಿ ಎದುರು ನೋಡುತ್ತಿದ್ದಾರೆ ಜನ!

Suvarna News   | Asianet News
Published : Nov 13, 2021, 05:39 PM ISTUpdated : Nov 13, 2021, 05:52 PM IST

ಕಳೆದ ಎರಡು ದಿನಗಳಿಂದ ಬಿಟ್ಟು ಸುರಿಯುತ್ತಿರುವ ಜಡಿ ಮಳೆಗೆ ಕರುನಾಡು ತತ್ತರಿಸಿದೆ. ಒಂದೆಡೆ ಜಿಟಿಜಿಟಿ ಮಳೆ, ಇನ್ನೊಂದೆಡೆ ಮೈ ನಡುಗಿಸುವ ಚಳಿ

ಬೆಂಗಳೂರು (ನ. 13): ಕಳೆದ ಎರಡು ದಿನಗಳಿಂದ ಬಿಟ್ಟು ಸುರಿಯುತ್ತಿರುವ ಜಡಿ ಮಳೆಗೆ ಕರುನಾಡು ತತ್ತರಿಸಿದೆ. ಒಂದೆಡೆ ಜಿಟಿಜಿಟಿ ಮಳೆ, ಇನ್ನೊಂದೆಡೆ ಮೈ ನಡುಗಿಸುವ ಚಳಿ. ಸಾಕಪ್ಪಾ ಸಾಕು ಎನಿಸುವ ವಾತಾವರಣ ನಿರ್ಮಾಣವಾಗಿದೆ. ಇಂತಹ ವಾತಾವರಣದಲ್ಲಿ ಮನೆಯಿಂದ ಹೊರ ಬರಲು ಆಗುತ್ತಿಲ್ಲ.  ಬೀದಿ ಬದಿ ವ್ಯಾಪಾರಿಗಳು, ಶಾಲಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಇನ್ನು ಗ್ರಾಮೀಣ ಭಾಗದಲ್ಲಿ ಬೆಳೆಗಳು ಹಾಳಾಗುತ್ತಿದೆ. ರೈತಾಪಿ ಕೆಲಸಗಳಿಗೆ ಅಡ್ಡಿಯಾಗುತ್ತಿದೆ ಎಂದು ರೈತರು ಕಂಗಾಲಾಗಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more