ಜಿಟಿಜಿಟಿ ಮಳೆ, ಗಢಗಢ ಚಳಿ, ಜನ ಜೀವನ ಅಸ್ತವ್ಯಸ್ತ,  ಬಿಸಿಲಿಗಾಗಿ ಎದುರು ನೋಡುತ್ತಿದ್ದಾರೆ ಜನ!

ಜಿಟಿಜಿಟಿ ಮಳೆ, ಗಢಗಢ ಚಳಿ, ಜನ ಜೀವನ ಅಸ್ತವ್ಯಸ್ತ, ಬಿಸಿಲಿಗಾಗಿ ಎದುರು ನೋಡುತ್ತಿದ್ದಾರೆ ಜನ!

Suvarna News   | Asianet News
Published : Nov 13, 2021, 05:39 PM ISTUpdated : Nov 13, 2021, 05:52 PM IST

ಕಳೆದ ಎರಡು ದಿನಗಳಿಂದ ಬಿಟ್ಟು ಸುರಿಯುತ್ತಿರುವ ಜಡಿ ಮಳೆಗೆ ಕರುನಾಡು ತತ್ತರಿಸಿದೆ. ಒಂದೆಡೆ ಜಿಟಿಜಿಟಿ ಮಳೆ, ಇನ್ನೊಂದೆಡೆ ಮೈ ನಡುಗಿಸುವ ಚಳಿ

ಬೆಂಗಳೂರು (ನ. 13): ಕಳೆದ ಎರಡು ದಿನಗಳಿಂದ ಬಿಟ್ಟು ಸುರಿಯುತ್ತಿರುವ ಜಡಿ ಮಳೆಗೆ ಕರುನಾಡು ತತ್ತರಿಸಿದೆ. ಒಂದೆಡೆ ಜಿಟಿಜಿಟಿ ಮಳೆ, ಇನ್ನೊಂದೆಡೆ ಮೈ ನಡುಗಿಸುವ ಚಳಿ. ಸಾಕಪ್ಪಾ ಸಾಕು ಎನಿಸುವ ವಾತಾವರಣ ನಿರ್ಮಾಣವಾಗಿದೆ. ಇಂತಹ ವಾತಾವರಣದಲ್ಲಿ ಮನೆಯಿಂದ ಹೊರ ಬರಲು ಆಗುತ್ತಿಲ್ಲ.  ಬೀದಿ ಬದಿ ವ್ಯಾಪಾರಿಗಳು, ಶಾಲಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಇನ್ನು ಗ್ರಾಮೀಣ ಭಾಗದಲ್ಲಿ ಬೆಳೆಗಳು ಹಾಳಾಗುತ್ತಿದೆ. ರೈತಾಪಿ ಕೆಲಸಗಳಿಗೆ ಅಡ್ಡಿಯಾಗುತ್ತಿದೆ ಎಂದು ರೈತರು ಕಂಗಾಲಾಗಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more