ಜಿಟಿಜಿಟಿ ಮಳೆ, ಗಢಗಢ ಚಳಿ, ಜನ ಜೀವನ ಅಸ್ತವ್ಯಸ್ತ,  ಬಿಸಿಲಿಗಾಗಿ ಎದುರು ನೋಡುತ್ತಿದ್ದಾರೆ ಜನ!

ಜಿಟಿಜಿಟಿ ಮಳೆ, ಗಢಗಢ ಚಳಿ, ಜನ ಜೀವನ ಅಸ್ತವ್ಯಸ್ತ, ಬಿಸಿಲಿಗಾಗಿ ಎದುರು ನೋಡುತ್ತಿದ್ದಾರೆ ಜನ!

Suvarna News   | Asianet News
Published : Nov 13, 2021, 05:39 PM ISTUpdated : Nov 13, 2021, 05:52 PM IST

ಕಳೆದ ಎರಡು ದಿನಗಳಿಂದ ಬಿಟ್ಟು ಸುರಿಯುತ್ತಿರುವ ಜಡಿ ಮಳೆಗೆ ಕರುನಾಡು ತತ್ತರಿಸಿದೆ. ಒಂದೆಡೆ ಜಿಟಿಜಿಟಿ ಮಳೆ, ಇನ್ನೊಂದೆಡೆ ಮೈ ನಡುಗಿಸುವ ಚಳಿ

ಬೆಂಗಳೂರು (ನ. 13): ಕಳೆದ ಎರಡು ದಿನಗಳಿಂದ ಬಿಟ್ಟು ಸುರಿಯುತ್ತಿರುವ ಜಡಿ ಮಳೆಗೆ ಕರುನಾಡು ತತ್ತರಿಸಿದೆ. ಒಂದೆಡೆ ಜಿಟಿಜಿಟಿ ಮಳೆ, ಇನ್ನೊಂದೆಡೆ ಮೈ ನಡುಗಿಸುವ ಚಳಿ. ಸಾಕಪ್ಪಾ ಸಾಕು ಎನಿಸುವ ವಾತಾವರಣ ನಿರ್ಮಾಣವಾಗಿದೆ. ಇಂತಹ ವಾತಾವರಣದಲ್ಲಿ ಮನೆಯಿಂದ ಹೊರ ಬರಲು ಆಗುತ್ತಿಲ್ಲ.  ಬೀದಿ ಬದಿ ವ್ಯಾಪಾರಿಗಳು, ಶಾಲಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಇನ್ನು ಗ್ರಾಮೀಣ ಭಾಗದಲ್ಲಿ ಬೆಳೆಗಳು ಹಾಳಾಗುತ್ತಿದೆ. ರೈತಾಪಿ ಕೆಲಸಗಳಿಗೆ ಅಡ್ಡಿಯಾಗುತ್ತಿದೆ ಎಂದು ರೈತರು ಕಂಗಾಲಾಗಿದ್ದಾರೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more