Karnataka Rain ಮತ್ತೆ ಮೂರು ದಿನ ಭಾರೀ ಮಳೆ :  ಕಂಗಾಲಾಯ್ತು ಕರುನಾಡು

Karnataka Rain ಮತ್ತೆ ಮೂರು ದಿನ ಭಾರೀ ಮಳೆ : ಕಂಗಾಲಾಯ್ತು ಕರುನಾಡು

Suvarna News   | Asianet News
Published : Nov 20, 2021, 10:24 AM ISTUpdated : Nov 20, 2021, 10:35 AM IST

ಕರುನಾಡಿಗೆ ಬಿಟ್ಟು ಬಿಡದೆ ವರುಣ ಕಾಡುತ್ತಿದ್ದಾನೆ. ಎಲ್ಲೆಡೆ ರಣಭೀಕರ ಮಳೆ ಅಬ್ಬರಿಸುತ್ತಿದೆ. ಎಲ್ಲೆಡೆ ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. 
 

ಬೆಂಗಳೂರು (ನ.20):  ಕರುನಾಡಿಗೆ ಬಿಟ್ಟು ಬಿಡದೆ ವರುಣ (Rain) ಕಾಡುತ್ತಿದ್ದಾನೆ. ಎಲ್ಲೆಡೆ ರಣಭೀಕರ ಮಳೆ ಅಬ್ಬರಿಸುತ್ತಿದೆ. ಎಲ್ಲೆಡೆ ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. 

Uttara Kannada| ಅಕಾಲಿಕ ಮಳೆಗೆ ನೀರುಪಾಲಾದ ಬೆಳೆ, ಕಂಗಾಲಾದ ಅನ್ನದಾತ..!

ರೈತ ವರ್ಗ (Farmers) ಭಾರಿ ಮಳೆಯಿಂದ ಕಂಗಾಲಾಗಿದೆ. ಬೆಳೆದ (Crops) ಬೆಳೆಗಳು ಕೈಗೆ ಸಿಗದೇ ಹೊಲದಲ್ಲಿಯೇ ಮೊಳಕೆಯೊಡೆಯುತ್ತಿವೆ.  ಕೈಗೆ ಬಂದ ತುತ್ತು ಬಾಯಿಗೆ ಬಾರದೆ ವರ್ಷದ ಅನ್ನವನ್ನೇ ಕಳೆದುಕೊಂಡು ಅನ್ನದಾತ ಕಣ್ಣೀರು ಮಳೆಯ ನೀರಿನೊಂದಿಗೆ ಹರಿಯುತ್ತಿದೆ.  ದಿನದಿನವೂ ಮಳೆ ಹೆಚ್ಚಾಗುತ್ತಲೇ ಇದ್ದು ಆತಂಕವೂ ಅಧಿಕವಾಗಿದೆ.  ಇನ್ನೂ ಮಳೆ ನಿಲ್ಲುವ ಲಕ್ಷಣ ಮಾತ್ರ ಕಂಡು ಬರುತ್ತಿಲ್ಲ. ಭತ್ತ, ರಾಗಿ ಜೋಳ, ತೊಗರಿ, ಅಡಕೆ ಬೆಳೆಗಳು ಮಳೆಯಲ್ಲಿ ಸಿಕ್ಕಿ ಹಾಳಾಗುತ್ತಿವೆ. ಜಮೀನಿಗೆ ನೀರು ನುಗ್ಗಿ ಸಾವಿರಾರು ಎಕರೆಯಲ್ಲಿ ಬೆಳೆದ ಪೈರು  ನೀರು ಪಾಲಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more