Karnataka Rain ಮತ್ತೆ ಮೂರು ದಿನ ಭಾರೀ ಮಳೆ :  ಕಂಗಾಲಾಯ್ತು ಕರುನಾಡು

Karnataka Rain ಮತ್ತೆ ಮೂರು ದಿನ ಭಾರೀ ಮಳೆ : ಕಂಗಾಲಾಯ್ತು ಕರುನಾಡು

Suvarna News   | Asianet News
Published : Nov 20, 2021, 10:24 AM ISTUpdated : Nov 20, 2021, 10:35 AM IST

ಕರುನಾಡಿಗೆ ಬಿಟ್ಟು ಬಿಡದೆ ವರುಣ ಕಾಡುತ್ತಿದ್ದಾನೆ. ಎಲ್ಲೆಡೆ ರಣಭೀಕರ ಮಳೆ ಅಬ್ಬರಿಸುತ್ತಿದೆ. ಎಲ್ಲೆಡೆ ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. 
 

ಬೆಂಗಳೂರು (ನ.20):  ಕರುನಾಡಿಗೆ ಬಿಟ್ಟು ಬಿಡದೆ ವರುಣ (Rain) ಕಾಡುತ್ತಿದ್ದಾನೆ. ಎಲ್ಲೆಡೆ ರಣಭೀಕರ ಮಳೆ ಅಬ್ಬರಿಸುತ್ತಿದೆ. ಎಲ್ಲೆಡೆ ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. 

Uttara Kannada| ಅಕಾಲಿಕ ಮಳೆಗೆ ನೀರುಪಾಲಾದ ಬೆಳೆ, ಕಂಗಾಲಾದ ಅನ್ನದಾತ..!

ರೈತ ವರ್ಗ (Farmers) ಭಾರಿ ಮಳೆಯಿಂದ ಕಂಗಾಲಾಗಿದೆ. ಬೆಳೆದ (Crops) ಬೆಳೆಗಳು ಕೈಗೆ ಸಿಗದೇ ಹೊಲದಲ್ಲಿಯೇ ಮೊಳಕೆಯೊಡೆಯುತ್ತಿವೆ.  ಕೈಗೆ ಬಂದ ತುತ್ತು ಬಾಯಿಗೆ ಬಾರದೆ ವರ್ಷದ ಅನ್ನವನ್ನೇ ಕಳೆದುಕೊಂಡು ಅನ್ನದಾತ ಕಣ್ಣೀರು ಮಳೆಯ ನೀರಿನೊಂದಿಗೆ ಹರಿಯುತ್ತಿದೆ.  ದಿನದಿನವೂ ಮಳೆ ಹೆಚ್ಚಾಗುತ್ತಲೇ ಇದ್ದು ಆತಂಕವೂ ಅಧಿಕವಾಗಿದೆ.  ಇನ್ನೂ ಮಳೆ ನಿಲ್ಲುವ ಲಕ್ಷಣ ಮಾತ್ರ ಕಂಡು ಬರುತ್ತಿಲ್ಲ. ಭತ್ತ, ರಾಗಿ ಜೋಳ, ತೊಗರಿ, ಅಡಕೆ ಬೆಳೆಗಳು ಮಳೆಯಲ್ಲಿ ಸಿಕ್ಕಿ ಹಾಳಾಗುತ್ತಿವೆ. ಜಮೀನಿಗೆ ನೀರು ನುಗ್ಗಿ ಸಾವಿರಾರು ಎಕರೆಯಲ್ಲಿ ಬೆಳೆದ ಪೈರು  ನೀರು ಪಾಲಾಗಿದೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more