Karnataka Rain ಮತ್ತೆ ಮೂರು ದಿನ ಭಾರೀ ಮಳೆ :  ಕಂಗಾಲಾಯ್ತು ಕರುನಾಡು

Karnataka Rain ಮತ್ತೆ ಮೂರು ದಿನ ಭಾರೀ ಮಳೆ : ಕಂಗಾಲಾಯ್ತು ಕರುನಾಡು

Suvarna News   | Asianet News
Published : Nov 20, 2021, 10:24 AM ISTUpdated : Nov 20, 2021, 10:35 AM IST

ಕರುನಾಡಿಗೆ ಬಿಟ್ಟು ಬಿಡದೆ ವರುಣ ಕಾಡುತ್ತಿದ್ದಾನೆ. ಎಲ್ಲೆಡೆ ರಣಭೀಕರ ಮಳೆ ಅಬ್ಬರಿಸುತ್ತಿದೆ. ಎಲ್ಲೆಡೆ ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. 
 

ಬೆಂಗಳೂರು (ನ.20):  ಕರುನಾಡಿಗೆ ಬಿಟ್ಟು ಬಿಡದೆ ವರುಣ (Rain) ಕಾಡುತ್ತಿದ್ದಾನೆ. ಎಲ್ಲೆಡೆ ರಣಭೀಕರ ಮಳೆ ಅಬ್ಬರಿಸುತ್ತಿದೆ. ಎಲ್ಲೆಡೆ ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. 

Uttara Kannada| ಅಕಾಲಿಕ ಮಳೆಗೆ ನೀರುಪಾಲಾದ ಬೆಳೆ, ಕಂಗಾಲಾದ ಅನ್ನದಾತ..!

ರೈತ ವರ್ಗ (Farmers) ಭಾರಿ ಮಳೆಯಿಂದ ಕಂಗಾಲಾಗಿದೆ. ಬೆಳೆದ (Crops) ಬೆಳೆಗಳು ಕೈಗೆ ಸಿಗದೇ ಹೊಲದಲ್ಲಿಯೇ ಮೊಳಕೆಯೊಡೆಯುತ್ತಿವೆ.  ಕೈಗೆ ಬಂದ ತುತ್ತು ಬಾಯಿಗೆ ಬಾರದೆ ವರ್ಷದ ಅನ್ನವನ್ನೇ ಕಳೆದುಕೊಂಡು ಅನ್ನದಾತ ಕಣ್ಣೀರು ಮಳೆಯ ನೀರಿನೊಂದಿಗೆ ಹರಿಯುತ್ತಿದೆ.  ದಿನದಿನವೂ ಮಳೆ ಹೆಚ್ಚಾಗುತ್ತಲೇ ಇದ್ದು ಆತಂಕವೂ ಅಧಿಕವಾಗಿದೆ.  ಇನ್ನೂ ಮಳೆ ನಿಲ್ಲುವ ಲಕ್ಷಣ ಮಾತ್ರ ಕಂಡು ಬರುತ್ತಿಲ್ಲ. ಭತ್ತ, ರಾಗಿ ಜೋಳ, ತೊಗರಿ, ಅಡಕೆ ಬೆಳೆಗಳು ಮಳೆಯಲ್ಲಿ ಸಿಕ್ಕಿ ಹಾಳಾಗುತ್ತಿವೆ. ಜಮೀನಿಗೆ ನೀರು ನುಗ್ಗಿ ಸಾವಿರಾರು ಎಕರೆಯಲ್ಲಿ ಬೆಳೆದ ಪೈರು  ನೀರು ಪಾಲಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more