Karnataka Rain ಮತ್ತೆ ಮೂರು ದಿನ ಭಾರೀ ಮಳೆ :  ಕಂಗಾಲಾಯ್ತು ಕರುನಾಡು

Karnataka Rain ಮತ್ತೆ ಮೂರು ದಿನ ಭಾರೀ ಮಳೆ : ಕಂಗಾಲಾಯ್ತು ಕರುನಾಡು

Suvarna News   | Asianet News
Published : Nov 20, 2021, 10:24 AM ISTUpdated : Nov 20, 2021, 10:35 AM IST

ಕರುನಾಡಿಗೆ ಬಿಟ್ಟು ಬಿಡದೆ ವರುಣ ಕಾಡುತ್ತಿದ್ದಾನೆ. ಎಲ್ಲೆಡೆ ರಣಭೀಕರ ಮಳೆ ಅಬ್ಬರಿಸುತ್ತಿದೆ. ಎಲ್ಲೆಡೆ ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. 
 

ಬೆಂಗಳೂರು (ನ.20):  ಕರುನಾಡಿಗೆ ಬಿಟ್ಟು ಬಿಡದೆ ವರುಣ (Rain) ಕಾಡುತ್ತಿದ್ದಾನೆ. ಎಲ್ಲೆಡೆ ರಣಭೀಕರ ಮಳೆ ಅಬ್ಬರಿಸುತ್ತಿದೆ. ಎಲ್ಲೆಡೆ ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. 

Uttara Kannada| ಅಕಾಲಿಕ ಮಳೆಗೆ ನೀರುಪಾಲಾದ ಬೆಳೆ, ಕಂಗಾಲಾದ ಅನ್ನದಾತ..!

ರೈತ ವರ್ಗ (Farmers) ಭಾರಿ ಮಳೆಯಿಂದ ಕಂಗಾಲಾಗಿದೆ. ಬೆಳೆದ (Crops) ಬೆಳೆಗಳು ಕೈಗೆ ಸಿಗದೇ ಹೊಲದಲ್ಲಿಯೇ ಮೊಳಕೆಯೊಡೆಯುತ್ತಿವೆ.  ಕೈಗೆ ಬಂದ ತುತ್ತು ಬಾಯಿಗೆ ಬಾರದೆ ವರ್ಷದ ಅನ್ನವನ್ನೇ ಕಳೆದುಕೊಂಡು ಅನ್ನದಾತ ಕಣ್ಣೀರು ಮಳೆಯ ನೀರಿನೊಂದಿಗೆ ಹರಿಯುತ್ತಿದೆ.  ದಿನದಿನವೂ ಮಳೆ ಹೆಚ್ಚಾಗುತ್ತಲೇ ಇದ್ದು ಆತಂಕವೂ ಅಧಿಕವಾಗಿದೆ.  ಇನ್ನೂ ಮಳೆ ನಿಲ್ಲುವ ಲಕ್ಷಣ ಮಾತ್ರ ಕಂಡು ಬರುತ್ತಿಲ್ಲ. ಭತ್ತ, ರಾಗಿ ಜೋಳ, ತೊಗರಿ, ಅಡಕೆ ಬೆಳೆಗಳು ಮಳೆಯಲ್ಲಿ ಸಿಕ್ಕಿ ಹಾಳಾಗುತ್ತಿವೆ. ಜಮೀನಿಗೆ ನೀರು ನುಗ್ಗಿ ಸಾವಿರಾರು ಎಕರೆಯಲ್ಲಿ ಬೆಳೆದ ಪೈರು  ನೀರು ಪಾಲಾಗಿದೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more