Karnataka Rain ಮತ್ತೆ ಮೂರು ದಿನ ಭಾರೀ ಮಳೆ :  ಕಂಗಾಲಾಯ್ತು ಕರುನಾಡು

Karnataka Rain ಮತ್ತೆ ಮೂರು ದಿನ ಭಾರೀ ಮಳೆ : ಕಂಗಾಲಾಯ್ತು ಕರುನಾಡು

Published : Nov 20, 2021, 10:24 AM ISTUpdated : Nov 20, 2021, 10:35 AM IST

ಕರುನಾಡಿಗೆ ಬಿಟ್ಟು ಬಿಡದೆ ವರುಣ ಕಾಡುತ್ತಿದ್ದಾನೆ. ಎಲ್ಲೆಡೆ ರಣಭೀಕರ ಮಳೆ ಅಬ್ಬರಿಸುತ್ತಿದೆ. ಎಲ್ಲೆಡೆ ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. 
 

ಬೆಂಗಳೂರು (ನ.20):  ಕರುನಾಡಿಗೆ ಬಿಟ್ಟು ಬಿಡದೆ ವರುಣ (Rain) ಕಾಡುತ್ತಿದ್ದಾನೆ. ಎಲ್ಲೆಡೆ ರಣಭೀಕರ ಮಳೆ ಅಬ್ಬರಿಸುತ್ತಿದೆ. ಎಲ್ಲೆಡೆ ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. 

Uttara Kannada| ಅಕಾಲಿಕ ಮಳೆಗೆ ನೀರುಪಾಲಾದ ಬೆಳೆ, ಕಂಗಾಲಾದ ಅನ್ನದಾತ..!

ರೈತ ವರ್ಗ (Farmers) ಭಾರಿ ಮಳೆಯಿಂದ ಕಂಗಾಲಾಗಿದೆ. ಬೆಳೆದ (Crops) ಬೆಳೆಗಳು ಕೈಗೆ ಸಿಗದೇ ಹೊಲದಲ್ಲಿಯೇ ಮೊಳಕೆಯೊಡೆಯುತ್ತಿವೆ.  ಕೈಗೆ ಬಂದ ತುತ್ತು ಬಾಯಿಗೆ ಬಾರದೆ ವರ್ಷದ ಅನ್ನವನ್ನೇ ಕಳೆದುಕೊಂಡು ಅನ್ನದಾತ ಕಣ್ಣೀರು ಮಳೆಯ ನೀರಿನೊಂದಿಗೆ ಹರಿಯುತ್ತಿದೆ.  ದಿನದಿನವೂ ಮಳೆ ಹೆಚ್ಚಾಗುತ್ತಲೇ ಇದ್ದು ಆತಂಕವೂ ಅಧಿಕವಾಗಿದೆ.  ಇನ್ನೂ ಮಳೆ ನಿಲ್ಲುವ ಲಕ್ಷಣ ಮಾತ್ರ ಕಂಡು ಬರುತ್ತಿಲ್ಲ. ಭತ್ತ, ರಾಗಿ ಜೋಳ, ತೊಗರಿ, ಅಡಕೆ ಬೆಳೆಗಳು ಮಳೆಯಲ್ಲಿ ಸಿಕ್ಕಿ ಹಾಳಾಗುತ್ತಿವೆ. ಜಮೀನಿಗೆ ನೀರು ನುಗ್ಗಿ ಸಾವಿರಾರು ಎಕರೆಯಲ್ಲಿ ಬೆಳೆದ ಪೈರು  ನೀರು ಪಾಲಾಗಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more