Karnataka rain: ಅಕಾಲಿಕ ಮಳೆ, ಅನ್ನದಾತ ಹೈರಾಣು; ವಾರದಲ್ಲಿ 7 ಮಂದಿ ಆತ್ಮಹತ್ಯೆಗೆ ಶರಣು

Karnataka rain: ಅಕಾಲಿಕ ಮಳೆ, ಅನ್ನದಾತ ಹೈರಾಣು; ವಾರದಲ್ಲಿ 7 ಮಂದಿ ಆತ್ಮಹತ್ಯೆಗೆ ಶರಣು

Suvarna News   | Asianet News
Published : Nov 26, 2021, 01:55 PM IST

- ಅಕಾಲಿಕ ಮಳೆಗೆ ಬೆಳೆ ನಷ್ಟ: ಈವರೆಗೆ 7 ರೈತರ ಆತ್ಮಹತ್ಯೆ

- ಈರುಳ್ಳಿ, ಟೊಮೆಟೋ, ಹೂಕೋಸು, ಜೋಳ ಹಾಳು

- ಸಾಲಸೋಲ ಮಾಡಿ ಬೆಳೆ ಬೆಳೆದ ರೈತರ ನಿರೀಕ್ಷೆಗಳಿಗೆ ಮಳೆರಾಯ ತಣ್ಣೀರೆರಚಿದ್ದಾನೆ 

ಬೆಂಗಳೂರು (ನ. 26): ಅಕಾಲಿಕ ಮಳೆಯಿಂದ (Untimely Rain) ರೈತರು ಹೈರಾಣಾಗಿದ್ದಾರೆ. ಬೆಳೆದ ಬೆಳೆ ಕಣ್ಣೆದುರೇ ಹಾಳಾಗುವುದನ್ನು ಕಂಡು ನೊಂದಿದ್ದಾರೆ. ಮಳೆರಾಯನಿಗೆ ಶಾಪ ಹಾಕಿದ್ದಾರೆ. ರಾಜ್ಯದಲ್ಲಿ ಒಂದು ವಾರದಲ್ಲಿ 7 ಮಂದಿ ರೈತರು (farmers) ಆತ್ಮಹತ್ಯೆಗೆ(Suicide) ಶರಣಾಗಿದ್ಧಾರೆ. 

ಬೇಸಿಗೆಯಲ್ಲಿ ಬರ, ಬಳಿಕ ಸುರಿದ ಮುಂಗಾರು ಮಳೆ,  (Monsoon) ನಂತರ ನೆರೆಯ ಹೊಡೆತಕ್ಕೆ ಸಿಲುಕಿ ನಲುಗಿದ್ದ ರೈತರು ಈಗಲಾದರೂ ಬೆಳೆ ಕೈಹಿಡಿಯಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಅಕಾಲಿಕವಾಗಿ ಸುರಿದ ಮಳೆ ವಿವಿಧೆಡೆ ಸಾಲಸೋಲ ಮಾಡಿ ಬೆಳೆ ಬೆಳೆದ ರೈತರ ನಿರೀಕ್ಷೆಗಳಿಗೆ ತಣ್ಣೀರೆರಚಿದೆ.  ಕಷ್ಟಪಟ್ಟು ಬೆಳೆದ ಭತ್ತ, ತೊಗರಿ, ಶುಂಠಿ, ಗೋವಿನಜೋಳ, ಈರುಳ್ಳಿ ಮೊದಲಾದ ಬೆಳೆಗಳು ನೀರುಪಾಲಾಗಿವೆ. ಸಾಲ ಮಾಡಿ ಬೆಳೆದ ಬೆಳೆ ನೀರು ಪಾಲಾಗಿದ್ದರಿಂದ ದಿಕ್ಕು ತೋಚದೇ ಆತ್ಮಹತ್ಯೆಗೆ ಶರಣಾಗಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more