Karnataka rain: ಅಕಾಲಿಕ ಮಳೆ, ಅನ್ನದಾತ ಹೈರಾಣು; ವಾರದಲ್ಲಿ 7 ಮಂದಿ ಆತ್ಮಹತ್ಯೆಗೆ ಶರಣು

Karnataka rain: ಅಕಾಲಿಕ ಮಳೆ, ಅನ್ನದಾತ ಹೈರಾಣು; ವಾರದಲ್ಲಿ 7 ಮಂದಿ ಆತ್ಮಹತ್ಯೆಗೆ ಶರಣು

Suvarna News   | Asianet News
Published : Nov 26, 2021, 01:55 PM IST

- ಅಕಾಲಿಕ ಮಳೆಗೆ ಬೆಳೆ ನಷ್ಟ: ಈವರೆಗೆ 7 ರೈತರ ಆತ್ಮಹತ್ಯೆ

- ಈರುಳ್ಳಿ, ಟೊಮೆಟೋ, ಹೂಕೋಸು, ಜೋಳ ಹಾಳು

- ಸಾಲಸೋಲ ಮಾಡಿ ಬೆಳೆ ಬೆಳೆದ ರೈತರ ನಿರೀಕ್ಷೆಗಳಿಗೆ ಮಳೆರಾಯ ತಣ್ಣೀರೆರಚಿದ್ದಾನೆ 

ಬೆಂಗಳೂರು (ನ. 26): ಅಕಾಲಿಕ ಮಳೆಯಿಂದ (Untimely Rain) ರೈತರು ಹೈರಾಣಾಗಿದ್ದಾರೆ. ಬೆಳೆದ ಬೆಳೆ ಕಣ್ಣೆದುರೇ ಹಾಳಾಗುವುದನ್ನು ಕಂಡು ನೊಂದಿದ್ದಾರೆ. ಮಳೆರಾಯನಿಗೆ ಶಾಪ ಹಾಕಿದ್ದಾರೆ. ರಾಜ್ಯದಲ್ಲಿ ಒಂದು ವಾರದಲ್ಲಿ 7 ಮಂದಿ ರೈತರು (farmers) ಆತ್ಮಹತ್ಯೆಗೆ(Suicide) ಶರಣಾಗಿದ್ಧಾರೆ. 

ಬೇಸಿಗೆಯಲ್ಲಿ ಬರ, ಬಳಿಕ ಸುರಿದ ಮುಂಗಾರು ಮಳೆ,  (Monsoon) ನಂತರ ನೆರೆಯ ಹೊಡೆತಕ್ಕೆ ಸಿಲುಕಿ ನಲುಗಿದ್ದ ರೈತರು ಈಗಲಾದರೂ ಬೆಳೆ ಕೈಹಿಡಿಯಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಅಕಾಲಿಕವಾಗಿ ಸುರಿದ ಮಳೆ ವಿವಿಧೆಡೆ ಸಾಲಸೋಲ ಮಾಡಿ ಬೆಳೆ ಬೆಳೆದ ರೈತರ ನಿರೀಕ್ಷೆಗಳಿಗೆ ತಣ್ಣೀರೆರಚಿದೆ.  ಕಷ್ಟಪಟ್ಟು ಬೆಳೆದ ಭತ್ತ, ತೊಗರಿ, ಶುಂಠಿ, ಗೋವಿನಜೋಳ, ಈರುಳ್ಳಿ ಮೊದಲಾದ ಬೆಳೆಗಳು ನೀರುಪಾಲಾಗಿವೆ. ಸಾಲ ಮಾಡಿ ಬೆಳೆದ ಬೆಳೆ ನೀರು ಪಾಲಾಗಿದ್ದರಿಂದ ದಿಕ್ಕು ತೋಚದೇ ಆತ್ಮಹತ್ಯೆಗೆ ಶರಣಾಗಿದ್ದಾರೆ. 

 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more