Karnataka rain: ಅಕಾಲಿಕ ಮಳೆ, ಅನ್ನದಾತ ಹೈರಾಣು; ವಾರದಲ್ಲಿ 7 ಮಂದಿ ಆತ್ಮಹತ್ಯೆಗೆ ಶರಣು

Karnataka rain: ಅಕಾಲಿಕ ಮಳೆ, ಅನ್ನದಾತ ಹೈರಾಣು; ವಾರದಲ್ಲಿ 7 ಮಂದಿ ಆತ್ಮಹತ್ಯೆಗೆ ಶರಣು

Suvarna News   | Asianet News
Published : Nov 26, 2021, 01:55 PM IST

- ಅಕಾಲಿಕ ಮಳೆಗೆ ಬೆಳೆ ನಷ್ಟ: ಈವರೆಗೆ 7 ರೈತರ ಆತ್ಮಹತ್ಯೆ

- ಈರುಳ್ಳಿ, ಟೊಮೆಟೋ, ಹೂಕೋಸು, ಜೋಳ ಹಾಳು

- ಸಾಲಸೋಲ ಮಾಡಿ ಬೆಳೆ ಬೆಳೆದ ರೈತರ ನಿರೀಕ್ಷೆಗಳಿಗೆ ಮಳೆರಾಯ ತಣ್ಣೀರೆರಚಿದ್ದಾನೆ 

ಬೆಂಗಳೂರು (ನ. 26): ಅಕಾಲಿಕ ಮಳೆಯಿಂದ (Untimely Rain) ರೈತರು ಹೈರಾಣಾಗಿದ್ದಾರೆ. ಬೆಳೆದ ಬೆಳೆ ಕಣ್ಣೆದುರೇ ಹಾಳಾಗುವುದನ್ನು ಕಂಡು ನೊಂದಿದ್ದಾರೆ. ಮಳೆರಾಯನಿಗೆ ಶಾಪ ಹಾಕಿದ್ದಾರೆ. ರಾಜ್ಯದಲ್ಲಿ ಒಂದು ವಾರದಲ್ಲಿ 7 ಮಂದಿ ರೈತರು (farmers) ಆತ್ಮಹತ್ಯೆಗೆ(Suicide) ಶರಣಾಗಿದ್ಧಾರೆ. 

ಬೇಸಿಗೆಯಲ್ಲಿ ಬರ, ಬಳಿಕ ಸುರಿದ ಮುಂಗಾರು ಮಳೆ,  (Monsoon) ನಂತರ ನೆರೆಯ ಹೊಡೆತಕ್ಕೆ ಸಿಲುಕಿ ನಲುಗಿದ್ದ ರೈತರು ಈಗಲಾದರೂ ಬೆಳೆ ಕೈಹಿಡಿಯಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಅಕಾಲಿಕವಾಗಿ ಸುರಿದ ಮಳೆ ವಿವಿಧೆಡೆ ಸಾಲಸೋಲ ಮಾಡಿ ಬೆಳೆ ಬೆಳೆದ ರೈತರ ನಿರೀಕ್ಷೆಗಳಿಗೆ ತಣ್ಣೀರೆರಚಿದೆ.  ಕಷ್ಟಪಟ್ಟು ಬೆಳೆದ ಭತ್ತ, ತೊಗರಿ, ಶುಂಠಿ, ಗೋವಿನಜೋಳ, ಈರುಳ್ಳಿ ಮೊದಲಾದ ಬೆಳೆಗಳು ನೀರುಪಾಲಾಗಿವೆ. ಸಾಲ ಮಾಡಿ ಬೆಳೆದ ಬೆಳೆ ನೀರು ಪಾಲಾಗಿದ್ದರಿಂದ ದಿಕ್ಕು ತೋಚದೇ ಆತ್ಮಹತ್ಯೆಗೆ ಶರಣಾಗಿದ್ದಾರೆ. 

 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more