Karnataka Rain: ಮಳೆ ಹಾನಿ ಸಮೀಕ್ಷೆ ನಡೆಸಿಲ್ಲ, ಪರಿಹಾರ ಕೊಟ್ಟಿಲ್ಲ: ಸರ್ಕಾರದ ವಿರುದ್ಧ ಸಿದ್ದು ತರಾಟೆ

Karnataka Rain: ಮಳೆ ಹಾನಿ ಸಮೀಕ್ಷೆ ನಡೆಸಿಲ್ಲ, ಪರಿಹಾರ ಕೊಟ್ಟಿಲ್ಲ: ಸರ್ಕಾರದ ವಿರುದ್ಧ ಸಿದ್ದು ತರಾಟೆ

Suvarna News   | Asianet News
Published : Nov 22, 2021, 05:01 PM IST

ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಭಾರೀ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಮನೆಗಳು ಕುಸಿದು ಬಿದ್ದಿವೆ. ಜನಜೀವನ ಅಸ್ತವ್ಯಸ್ತವಾಗಿವೆ. 
 

ಬೆಂಗಳೂರು (ನ. 22): ರಾಜ್ಯದಲ್ಲಿ ಅಕಾಲಿಕ ಮಳೆಯಿಂದ (Untimely Rain) ಭಾರೀ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಮನೆಗಳು ಕುಸಿದು ಬಿದ್ದಿವೆ. ಜನಜೀವನ ಅಸ್ತವ್ಯಸ್ತವಾಗಿವೆ. 

'ಸರ್ಕಾರ ಈವರೆಗೂ ಪರಿಹಾರ (Relief Fund) ಕೊಟ್ಟಿಲ್ಲ. ಸಚಿವರು ಜಿಲ್ಲೆಗಳಿಗೆ ಹೋಗಿ ರೈತರಿಗೆ ಸ್ಪಂದಿಸುತ್ತಿಲ್ಲ. ಜನಸ್ವರಾಜ್ ಯಾತ್ರೆ ಅಂತ ಶಂಖ ಹಿಡ್ಕೊಂಡು ಹೊರಟಿದ್ದಾರೆ. ಜನರ ಕಷ್ಟಕ್ಕಿಂತ ಚುನಾವಣೆಯೇ ಇವರಿಗೆ ಮುಖ್ಯವಾಗಿದೆ. ಸಿಎಂ ಬೊಮ್ಮಾಯಿಯವರು ಕಾಟಾಚಾರಕ್ಕೆ ಸಭೆ ನಡೆಸಿದ್ದಾರೆ' ಎಂದು ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದರು. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more