Karnataka Rain: ಮಳೆ ಹಾನಿ ಸಮೀಕ್ಷೆ ನಡೆಸಿಲ್ಲ, ಪರಿಹಾರ ಕೊಟ್ಟಿಲ್ಲ: ಸರ್ಕಾರದ ವಿರುದ್ಧ ಸಿದ್ದು ತರಾಟೆ

Karnataka Rain: ಮಳೆ ಹಾನಿ ಸಮೀಕ್ಷೆ ನಡೆಸಿಲ್ಲ, ಪರಿಹಾರ ಕೊಟ್ಟಿಲ್ಲ: ಸರ್ಕಾರದ ವಿರುದ್ಧ ಸಿದ್ದು ತರಾಟೆ

Suvarna News   | Asianet News
Published : Nov 22, 2021, 05:01 PM IST

ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಭಾರೀ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಮನೆಗಳು ಕುಸಿದು ಬಿದ್ದಿವೆ. ಜನಜೀವನ ಅಸ್ತವ್ಯಸ್ತವಾಗಿವೆ. 
 

ಬೆಂಗಳೂರು (ನ. 22): ರಾಜ್ಯದಲ್ಲಿ ಅಕಾಲಿಕ ಮಳೆಯಿಂದ (Untimely Rain) ಭಾರೀ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಮನೆಗಳು ಕುಸಿದು ಬಿದ್ದಿವೆ. ಜನಜೀವನ ಅಸ್ತವ್ಯಸ್ತವಾಗಿವೆ. 

'ಸರ್ಕಾರ ಈವರೆಗೂ ಪರಿಹಾರ (Relief Fund) ಕೊಟ್ಟಿಲ್ಲ. ಸಚಿವರು ಜಿಲ್ಲೆಗಳಿಗೆ ಹೋಗಿ ರೈತರಿಗೆ ಸ್ಪಂದಿಸುತ್ತಿಲ್ಲ. ಜನಸ್ವರಾಜ್ ಯಾತ್ರೆ ಅಂತ ಶಂಖ ಹಿಡ್ಕೊಂಡು ಹೊರಟಿದ್ದಾರೆ. ಜನರ ಕಷ್ಟಕ್ಕಿಂತ ಚುನಾವಣೆಯೇ ಇವರಿಗೆ ಮುಖ್ಯವಾಗಿದೆ. ಸಿಎಂ ಬೊಮ್ಮಾಯಿಯವರು ಕಾಟಾಚಾರಕ್ಕೆ ಸಭೆ ನಡೆಸಿದ್ದಾರೆ' ಎಂದು ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದರು. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more