Karnataka Rain: ಮಳೆ ಹಾನಿ ಸಮೀಕ್ಷೆ ನಡೆಸಿಲ್ಲ, ಪರಿಹಾರ ಕೊಟ್ಟಿಲ್ಲ: ಸರ್ಕಾರದ ವಿರುದ್ಧ ಸಿದ್ದು ತರಾಟೆ

Karnataka Rain: ಮಳೆ ಹಾನಿ ಸಮೀಕ್ಷೆ ನಡೆಸಿಲ್ಲ, ಪರಿಹಾರ ಕೊಟ್ಟಿಲ್ಲ: ಸರ್ಕಾರದ ವಿರುದ್ಧ ಸಿದ್ದು ತರಾಟೆ

Suvarna News   | Asianet News
Published : Nov 22, 2021, 05:01 PM IST

ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಭಾರೀ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಮನೆಗಳು ಕುಸಿದು ಬಿದ್ದಿವೆ. ಜನಜೀವನ ಅಸ್ತವ್ಯಸ್ತವಾಗಿವೆ. 
 

ಬೆಂಗಳೂರು (ನ. 22): ರಾಜ್ಯದಲ್ಲಿ ಅಕಾಲಿಕ ಮಳೆಯಿಂದ (Untimely Rain) ಭಾರೀ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಮನೆಗಳು ಕುಸಿದು ಬಿದ್ದಿವೆ. ಜನಜೀವನ ಅಸ್ತವ್ಯಸ್ತವಾಗಿವೆ. 

'ಸರ್ಕಾರ ಈವರೆಗೂ ಪರಿಹಾರ (Relief Fund) ಕೊಟ್ಟಿಲ್ಲ. ಸಚಿವರು ಜಿಲ್ಲೆಗಳಿಗೆ ಹೋಗಿ ರೈತರಿಗೆ ಸ್ಪಂದಿಸುತ್ತಿಲ್ಲ. ಜನಸ್ವರಾಜ್ ಯಾತ್ರೆ ಅಂತ ಶಂಖ ಹಿಡ್ಕೊಂಡು ಹೊರಟಿದ್ದಾರೆ. ಜನರ ಕಷ್ಟಕ್ಕಿಂತ ಚುನಾವಣೆಯೇ ಇವರಿಗೆ ಮುಖ್ಯವಾಗಿದೆ. ಸಿಎಂ ಬೊಮ್ಮಾಯಿಯವರು ಕಾಟಾಚಾರಕ್ಕೆ ಸಭೆ ನಡೆಸಿದ್ದಾರೆ' ಎಂದು ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದರು. 

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more