ಕಲಬುರಗಿಯಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವು: ಭರ್ತಿ ಸನಿಹಕ್ಕೆ ಕಬಿನಿ ಜಲಾಶಯ

ಕಲಬುರಗಿಯಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವು: ಭರ್ತಿ ಸನಿಹಕ್ಕೆ ಕಬಿನಿ ಜಲಾಶಯ

Published : Jul 25, 2023, 10:00 AM IST

ಚಿಕ್ಕೊಡಿಯಲ್ಲಿ ನದಿ ದಡದಲ್ಲಿದ್ದ ದತ್ತ ಮಂದಿರ ಮುಳುಗಡೆ
ಹುಬ್ಬಳ್ಳಿಯಲ್ಲಿ ಬೈರಪ್ಪ ಜಲಪಾತಕ್ಕೆ ಬಂತು ಜೀವ ಕಳೆ..!
ವಿಜಯಪುರದಲ್ಲಿ ಅರ್ಧದಷ್ಟು ಭರ್ತಿಯಾದ ಆಲಮಟ್ಟಿ ಡ್ಯಾಂ..!

ಉತ್ತರ, ಮಧ್ಯ ಕರ್ನಾಟಕ ಮತ್ತು ಹಳೇ ಮೈಸೂರು(Mysore) ಭಾಗದಲ್ಲೂ ಭಾರೀ ಮಳೆಯಾಗುತ್ತಿದೆ. ಬತ್ತಿ ಹೋಗಿದ್ದ ಜಲಾಶಯಗಳು ಭರ್ತಿಯಾಗುತ್ತಿದ್ದು, ಕೆರೆ ಕಟ್ಟೆಗಳು ತುಂಬಿವೆ. ಕಲಬುರಗಿಯಲ್ಲಿ(Kalaburagi) ಮಳೆಗೆ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ. ಇನ್ನೂ ಬೆಳಗಾವಿಯಲ್ಲಿ(Belagavi) ಕುಸಿದ ರಸ್ತೆಯಲ್ಲಿ ಬೈಕ್‌ ಸವಾರನೊಬ್ಬ ಬಿದ್ದು, ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಧಾರವಾಡದಲ್ಲಿ(dharwad) ನಿರಂತರ ಮಳೆಗೆ(Rain) ಬೆಳೆಯೆಲ್ಲಾ ನೀರಿನಲ್ಲಿ ಮುಳುಗಿ ಹೋಗಿದೆ. ಬೆಳಗಾವಿಯಲ್ಲಿ ನದಿ ಬದಿಯಲ್ಲಿದ್ದ ದತ್ತ ಮಂದಿರ ಮುಳುಗಡೆಯಾಗಿದೆ. ಕೊಪ್ಪಳದ ತುಂಗಭದ್ರಾ ಜಲಾಶಯಕ್ಕೆ ಜೀವಕಳೆ ಬಂದಿದೆ. ಇನ್ನೂ ಹುಬ್ಬಳ್ಳಿಯಲ್ಲಿ ಬೈರಪ್ಪ ಜಲಪಾತಕ್ಕೆ ಜೀವಕಳೆ ಬಂದಿದೆ. 

ಇದನ್ನೂ ವೀಕ್ಷಿಸಿ:  ಉಕ್ಕಿ ಹರಿದ ನದಿಗಳು..ಕರುನಾಡಿಗೆ ಪ್ರಳಯದ ಭೀತಿ: ಇಂದು ಡಿಸಿಗಳ ಜೊತೆ ಸಿಎಂ ಸಭೆ

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more