ಕಲಬುರಗಿಯಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವು: ಭರ್ತಿ ಸನಿಹಕ್ಕೆ ಕಬಿನಿ ಜಲಾಶಯ

ಕಲಬುರಗಿಯಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವು: ಭರ್ತಿ ಸನಿಹಕ್ಕೆ ಕಬಿನಿ ಜಲಾಶಯ

Published : Jul 25, 2023, 10:00 AM IST

ಚಿಕ್ಕೊಡಿಯಲ್ಲಿ ನದಿ ದಡದಲ್ಲಿದ್ದ ದತ್ತ ಮಂದಿರ ಮುಳುಗಡೆ
ಹುಬ್ಬಳ್ಳಿಯಲ್ಲಿ ಬೈರಪ್ಪ ಜಲಪಾತಕ್ಕೆ ಬಂತು ಜೀವ ಕಳೆ..!
ವಿಜಯಪುರದಲ್ಲಿ ಅರ್ಧದಷ್ಟು ಭರ್ತಿಯಾದ ಆಲಮಟ್ಟಿ ಡ್ಯಾಂ..!

ಉತ್ತರ, ಮಧ್ಯ ಕರ್ನಾಟಕ ಮತ್ತು ಹಳೇ ಮೈಸೂರು(Mysore) ಭಾಗದಲ್ಲೂ ಭಾರೀ ಮಳೆಯಾಗುತ್ತಿದೆ. ಬತ್ತಿ ಹೋಗಿದ್ದ ಜಲಾಶಯಗಳು ಭರ್ತಿಯಾಗುತ್ತಿದ್ದು, ಕೆರೆ ಕಟ್ಟೆಗಳು ತುಂಬಿವೆ. ಕಲಬುರಗಿಯಲ್ಲಿ(Kalaburagi) ಮಳೆಗೆ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ. ಇನ್ನೂ ಬೆಳಗಾವಿಯಲ್ಲಿ(Belagavi) ಕುಸಿದ ರಸ್ತೆಯಲ್ಲಿ ಬೈಕ್‌ ಸವಾರನೊಬ್ಬ ಬಿದ್ದು, ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಧಾರವಾಡದಲ್ಲಿ(dharwad) ನಿರಂತರ ಮಳೆಗೆ(Rain) ಬೆಳೆಯೆಲ್ಲಾ ನೀರಿನಲ್ಲಿ ಮುಳುಗಿ ಹೋಗಿದೆ. ಬೆಳಗಾವಿಯಲ್ಲಿ ನದಿ ಬದಿಯಲ್ಲಿದ್ದ ದತ್ತ ಮಂದಿರ ಮುಳುಗಡೆಯಾಗಿದೆ. ಕೊಪ್ಪಳದ ತುಂಗಭದ್ರಾ ಜಲಾಶಯಕ್ಕೆ ಜೀವಕಳೆ ಬಂದಿದೆ. ಇನ್ನೂ ಹುಬ್ಬಳ್ಳಿಯಲ್ಲಿ ಬೈರಪ್ಪ ಜಲಪಾತಕ್ಕೆ ಜೀವಕಳೆ ಬಂದಿದೆ. 

ಇದನ್ನೂ ವೀಕ್ಷಿಸಿ:  ಉಕ್ಕಿ ಹರಿದ ನದಿಗಳು..ಕರುನಾಡಿಗೆ ಪ್ರಳಯದ ಭೀತಿ: ಇಂದು ಡಿಸಿಗಳ ಜೊತೆ ಸಿಎಂ ಸಭೆ

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more