ಕಲಬುರಗಿಯಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವು: ಭರ್ತಿ ಸನಿಹಕ್ಕೆ ಕಬಿನಿ ಜಲಾಶಯ

ಕಲಬುರಗಿಯಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವು: ಭರ್ತಿ ಸನಿಹಕ್ಕೆ ಕಬಿನಿ ಜಲಾಶಯ

Published : Jul 25, 2023, 10:00 AM IST

ಚಿಕ್ಕೊಡಿಯಲ್ಲಿ ನದಿ ದಡದಲ್ಲಿದ್ದ ದತ್ತ ಮಂದಿರ ಮುಳುಗಡೆ
ಹುಬ್ಬಳ್ಳಿಯಲ್ಲಿ ಬೈರಪ್ಪ ಜಲಪಾತಕ್ಕೆ ಬಂತು ಜೀವ ಕಳೆ..!
ವಿಜಯಪುರದಲ್ಲಿ ಅರ್ಧದಷ್ಟು ಭರ್ತಿಯಾದ ಆಲಮಟ್ಟಿ ಡ್ಯಾಂ..!

ಉತ್ತರ, ಮಧ್ಯ ಕರ್ನಾಟಕ ಮತ್ತು ಹಳೇ ಮೈಸೂರು(Mysore) ಭಾಗದಲ್ಲೂ ಭಾರೀ ಮಳೆಯಾಗುತ್ತಿದೆ. ಬತ್ತಿ ಹೋಗಿದ್ದ ಜಲಾಶಯಗಳು ಭರ್ತಿಯಾಗುತ್ತಿದ್ದು, ಕೆರೆ ಕಟ್ಟೆಗಳು ತುಂಬಿವೆ. ಕಲಬುರಗಿಯಲ್ಲಿ(Kalaburagi) ಮಳೆಗೆ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ. ಇನ್ನೂ ಬೆಳಗಾವಿಯಲ್ಲಿ(Belagavi) ಕುಸಿದ ರಸ್ತೆಯಲ್ಲಿ ಬೈಕ್‌ ಸವಾರನೊಬ್ಬ ಬಿದ್ದು, ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಧಾರವಾಡದಲ್ಲಿ(dharwad) ನಿರಂತರ ಮಳೆಗೆ(Rain) ಬೆಳೆಯೆಲ್ಲಾ ನೀರಿನಲ್ಲಿ ಮುಳುಗಿ ಹೋಗಿದೆ. ಬೆಳಗಾವಿಯಲ್ಲಿ ನದಿ ಬದಿಯಲ್ಲಿದ್ದ ದತ್ತ ಮಂದಿರ ಮುಳುಗಡೆಯಾಗಿದೆ. ಕೊಪ್ಪಳದ ತುಂಗಭದ್ರಾ ಜಲಾಶಯಕ್ಕೆ ಜೀವಕಳೆ ಬಂದಿದೆ. ಇನ್ನೂ ಹುಬ್ಬಳ್ಳಿಯಲ್ಲಿ ಬೈರಪ್ಪ ಜಲಪಾತಕ್ಕೆ ಜೀವಕಳೆ ಬಂದಿದೆ. 

ಇದನ್ನೂ ವೀಕ್ಷಿಸಿ:  ಉಕ್ಕಿ ಹರಿದ ನದಿಗಳು..ಕರುನಾಡಿಗೆ ಪ್ರಳಯದ ಭೀತಿ: ಇಂದು ಡಿಸಿಗಳ ಜೊತೆ ಸಿಎಂ ಸಭೆ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
Read more