ಹಾಸನದಲ್ಲಿ ವರುಣನ ಆರ್ಭಟ, ಜನಜೀವನ ಅಸ್ತವ್ಯಸ್ತ, ಮನೆ ಮೇಲೆ ಬಿದ್ದಿದೆ ತೆಂಗಿನಮರ

ಹಾಸನದಲ್ಲಿ ವರುಣನ ಆರ್ಭಟ, ಜನಜೀವನ ಅಸ್ತವ್ಯಸ್ತ, ಮನೆ ಮೇಲೆ ಬಿದ್ದಿದೆ ತೆಂಗಿನಮರ

Published : Aug 06, 2020, 10:26 AM ISTUpdated : Aug 11, 2020, 05:00 PM IST

ರಾಜ್ಯದಲ್ಲಿ ವರುಣನ ಅರ್ಭಟ ಜೋರಾಗಿದೆ. ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆ ಮೇಲೆ ತೆಂಗಿನ ಮರ ಬಿದ್ದಿದೆ. ಹೇಮಾವತಿ ಜಲಾಶಯ ತುಂಬಿ ಹರಿಯುತ್ತಿದೆ. ರಸ್ತೆಗಳ ಮೇಲೆ ಮರ ಬಿದ್ದಿದೆ. ಕಳೆದ ಮೂರು ದಿನಗಳಿಂದ ವಿದ್ಯುತ್ ಇಲ್ಲದೇ ಜನ ಪರದಾಡುತ್ತಿದ್ದಾರೆ. ವರುಣರಾಯ ಎಲ್ಲೆಲ್ಲೂ ಅವಾಂತರಗಳನ್ನು ಸೃಷ್ಟಿಸಿದ್ದಾನೆ. 

ಬೆಂಗಳೂರು (ಆ. 06): ರಾಜ್ಯದಲ್ಲಿ ವರುಣನ ಅರ್ಭಟ ಜೋರಾಗಿದೆ. ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆ ಮೇಲೆ ತೆಂಗಿನ ಮರ ಬಿದ್ದಿದೆ. ಹೇಮಾವತಿ ಜಲಾಶಯ ತುಂಬಿ ಹರಿಯುತ್ತಿದೆ. ರಸ್ತೆಗಳ ಮೇಲೆ ಮರ ಬಿದ್ದಿದೆ. ಕಳೆದ ಮೂರು ದಿನಗಳಿಂದ ವಿದ್ಯುತ್ ಇಲ್ಲದೇ ಜನ ಪರದಾಡುತ್ತಿದ್ದಾರೆ. ವರುಣರಾಯ ಎಲ್ಲೆಲ್ಲೂ ಅವಾಂತರಗಳನ್ನು ಸೃಷ್ಟಿಸಿದ್ದಾನೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!