ಹಾಸನದಲ್ಲಿ ವರುಣನ ಆರ್ಭಟ, ಜನಜೀವನ ಅಸ್ತವ್ಯಸ್ತ, ಮನೆ ಮೇಲೆ ಬಿದ್ದಿದೆ ತೆಂಗಿನಮರ

ಹಾಸನದಲ್ಲಿ ವರುಣನ ಆರ್ಭಟ, ಜನಜೀವನ ಅಸ್ತವ್ಯಸ್ತ, ಮನೆ ಮೇಲೆ ಬಿದ್ದಿದೆ ತೆಂಗಿನಮರ

Suvarna News   | Asianet News
Published : Aug 06, 2020, 10:26 AM ISTUpdated : Aug 11, 2020, 05:00 PM IST

ರಾಜ್ಯದಲ್ಲಿ ವರುಣನ ಅರ್ಭಟ ಜೋರಾಗಿದೆ. ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆ ಮೇಲೆ ತೆಂಗಿನ ಮರ ಬಿದ್ದಿದೆ. ಹೇಮಾವತಿ ಜಲಾಶಯ ತುಂಬಿ ಹರಿಯುತ್ತಿದೆ. ರಸ್ತೆಗಳ ಮೇಲೆ ಮರ ಬಿದ್ದಿದೆ. ಕಳೆದ ಮೂರು ದಿನಗಳಿಂದ ವಿದ್ಯುತ್ ಇಲ್ಲದೇ ಜನ ಪರದಾಡುತ್ತಿದ್ದಾರೆ. ವರುಣರಾಯ ಎಲ್ಲೆಲ್ಲೂ ಅವಾಂತರಗಳನ್ನು ಸೃಷ್ಟಿಸಿದ್ದಾನೆ. 

ಬೆಂಗಳೂರು (ಆ. 06): ರಾಜ್ಯದಲ್ಲಿ ವರುಣನ ಅರ್ಭಟ ಜೋರಾಗಿದೆ. ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆ ಮೇಲೆ ತೆಂಗಿನ ಮರ ಬಿದ್ದಿದೆ. ಹೇಮಾವತಿ ಜಲಾಶಯ ತುಂಬಿ ಹರಿಯುತ್ತಿದೆ. ರಸ್ತೆಗಳ ಮೇಲೆ ಮರ ಬಿದ್ದಿದೆ. ಕಳೆದ ಮೂರು ದಿನಗಳಿಂದ ವಿದ್ಯುತ್ ಇಲ್ಲದೇ ಜನ ಪರದಾಡುತ್ತಿದ್ದಾರೆ. ವರುಣರಾಯ ಎಲ್ಲೆಲ್ಲೂ ಅವಾಂತರಗಳನ್ನು ಸೃಷ್ಟಿಸಿದ್ದಾನೆ. 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?