ಮಹಾಮಳೆಗೆ ರಾಜಕಾಲುವೆ ಗೋಡೆ ಕುಸಿತ; ಮನೆಗಳಿಗೆ ನುಗ್ಗಿದ ನೀರು, ಕಸದ ರಾಶಿ!

ಮಹಾಮಳೆಗೆ ರಾಜಕಾಲುವೆ ಗೋಡೆ ಕುಸಿತ; ಮನೆಗಳಿಗೆ ನುಗ್ಗಿದ ನೀರು, ಕಸದ ರಾಶಿ!

Published : Sep 10, 2020, 01:34 PM IST

ಸಿಲಿಕಾನ್ ಸಿಟಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಆರ್‌ ಆರ್‌ ನಗರದ ಪ್ರಮೋದ್‌ ಲೇಔಟ್ ಮನೆಗಳಿಗೆ ನೀರು ನುಗ್ಗಿದೆ. ಮನೆಯಲ್ಲಿರುವ ವಸ್ತುಗಳು ನೀರಲ್ಲಿ ತೇಲಿ ರಸ್ತೆಗೆ ಬಂದಿವೆ. 
 

ಬೆಂಗಳೂರು (ಸೆ. 10): ಸಿಲಿಕಾನ್ ಸಿಟಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಆರ್‌ ಆರ್‌ ನಗರದ ಪ್ರಮೋದ್‌ ಲೇಔಟ್ ಮನೆಗಳಿಗೆ ನೀರು ನುಗ್ಗಿದೆ. ಮನೆಯಲ್ಲಿರುವ ವಸ್ತುಗಳು ನೀರಲ್ಲಿ ತೇಲಿ ರಸ್ತೆಗೆ ಬಂದಿವೆ. 

ಇನ್ನೊಂದು ಕಡೆ ರಾಜಕಾಲುವೆ ಗೋಡೆ ಕುಸಿದಿದೆ. ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ನೀರಿನ ಜೊತೆ ಕಸದ ರಾಶಿಯೂ ತೇಲಿಕೊಂಡು ಬರುತ್ತಿದೆ. ಇದು ಇನ್ನೂ ತೊಂದರೆಯನ್ನುಂಟು ಮಾಡುತ್ತಿದೆ. ಪ್ರತಿ ಬಾರಿ ಮಳೆ ಬಂದಾಗಲೂ ಇದೇ ಮನೆಗಳಿಗೆ ನೀರು ನುಗ್ಗುವುದು ಸಾಮಾನ್ಯವಾಗಿ ಬಿಟ್ಟಿದೆ. ಈ ಬಗ್ಗೆ ಬಿಬಿಎಂಪಿ ಇನ್ನೂ ಸರಿಯಾದ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!