ರಾಜ್ಯಸಭಾ ಹುರಿಯಾಳು ಗೌಡ್ರು-ಖರ್ಗೆ ಆಸ್ತಿ ರಹಸ್ಯ..!

ರಾಜ್ಯಸಭಾ ಹುರಿಯಾಳು ಗೌಡ್ರು-ಖರ್ಗೆ ಆಸ್ತಿ ರಹಸ್ಯ..!

Suvarna News   | Asianet News
Published : Jun 11, 2020, 01:50 PM IST

ರಾಜ್ಯಸಭಾ ಚುನಾವಣಾ ಕಣದಲ್ಲಿರುವ ದೇವೇಗೌಡ್ರು ಹಾಗೂ ಮಲ್ಲಿಕಾರ್ಜುನ್ ಖರ್ಗೆ ತಮ್ಮ ತಮ್ಮ ಆಸ್ತಿ ವಿವರಗಳನ್ನು ಘೋಷಿಸಿದ್ದಾರೆ. ಈ ಇಬ್ಬರ ಆಸ್ತಿ ರಹಸ್ಯ ಕಣ್ಣುಕುಕ್ಕುವಂತಿದೆ. ದಳಪತಿ ದೇವೇಗೌಡ್ರು ಹಾಗೂ ಕಾಂಗ್ರೆಸ್ ಕಲಿ ಖರ್ಗೆಯವರ ಆಸ್ತಿ ಸೀಕ್ರೇಟ್ಸ್‌ನ್ನು ಸುವರ್ಣ ನ್ಯೂಸ್ ಬಯಲು ಮಾಡಿದೆ.

ಬೆಂಗಳೂರು(ಜೂ.11): ಮಾಜಿ ಪ್ರಧಾನಿ ದೇವೇಗೌಡ್ರು ಹಾಗೂ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ್ ಖರ್ಗೆ 2019ರ ಲೋಕಸಭಾ ಚುನಾವಣೆಯಲ್ಲಿ ಮುಗ್ಗರಿಸಿದ್ದರು. ಆದರೆ 2020ರಲ್ಲೀಗ ರಾಜಯೋಗ ಒಲಿದು ಬಂದಿದೆ. ರಾಜ್ಯಸಭೆ ಪ್ರವೇಶಕ್ಕೆ ಗೌಡ್ರು ಹಾಗೂ ಖರ್ಗೆ ಸರ್ವ ಸನ್ನದ್ಧರಾಗಿದ್ದಾರೆ. 

ಈ ಸಂದರ್ಭದಲ್ಲಿ ದೇವೇಗೌಡ್ರು ಹಾಗೂ ಮಲ್ಲಿಕಾರ್ಜುನ್ ಖರ್ಗೆ ತಮ್ಮ ತಮ್ಮ ಆಸ್ತಿ ವಿವರಗಳನ್ನು ಘೋಷಿಸಿದ್ದಾರೆ. ಈ ಇಬ್ಬರ ಆಸ್ತಿ ರಹಸ್ಯ ಕಣ್ಣುಕುಕ್ಕುವಂತಿದೆ. ದಳಪತಿ ದೇವೇಗೌಡ್ರು ಹಾಗೂ ಕಾಂಗ್ರೆಸ್ ಕಲಿ ಖರ್ಗೆಯವರ ಆಸ್ತಿ ಸೀಕ್ರೇಟ್ಸ್‌ನ್ನು ಸುವರ್ಣ ನ್ಯೂಸ್ ಬಯಲು ಮಾಡಿದೆ.

ಗೌಡ್ರು vs ಖರ್ಗೆ ಈ ಇಬ್ಬರಲ್ಲಿ ಯಾರು ಕುಬೇರರು? ಈ ಇಬ್ಬರ ಆಸ್ತಿ ರಹಸ್ಯವೇನು? ಒಂದೇ ವರ್ಷದಲ್ಲಿ ದೇವೇಗೌಡರ ಆಸ್ತಿ ಏರಿಕೆಯಾಗಿದ್ದು ಎಷ್ಟು ಗೊತ್ತಾ? ಕೋಟಿ ಕುಳ ಖರ್ಗೆ ಎಲ್ಲೆಲ್ಲಿ ಆಸ್ತಿ ಮಾಡಿದ್ದಾರೆ ಗೊತ್ತಾ? ಈ ವಿವರಗಳನ್ನು ಬಿಚ್ಚಿಡುತ್ತಿದ್ದೇವೆ ನೋಡಿ ಸುವರ್ಣ ಸ್ಪೆಷಲ್‌ನಲ್ಲಿ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!