ರಾಜ್ಯಸಭಾ ಹುರಿಯಾಳು ಗೌಡ್ರು-ಖರ್ಗೆ ಆಸ್ತಿ ರಹಸ್ಯ..!

ರಾಜ್ಯಸಭಾ ಹುರಿಯಾಳು ಗೌಡ್ರು-ಖರ್ಗೆ ಆಸ್ತಿ ರಹಸ್ಯ..!

Suvarna News   | Asianet News
Published : Jun 11, 2020, 01:50 PM IST

ರಾಜ್ಯಸಭಾ ಚುನಾವಣಾ ಕಣದಲ್ಲಿರುವ ದೇವೇಗೌಡ್ರು ಹಾಗೂ ಮಲ್ಲಿಕಾರ್ಜುನ್ ಖರ್ಗೆ ತಮ್ಮ ತಮ್ಮ ಆಸ್ತಿ ವಿವರಗಳನ್ನು ಘೋಷಿಸಿದ್ದಾರೆ. ಈ ಇಬ್ಬರ ಆಸ್ತಿ ರಹಸ್ಯ ಕಣ್ಣುಕುಕ್ಕುವಂತಿದೆ. ದಳಪತಿ ದೇವೇಗೌಡ್ರು ಹಾಗೂ ಕಾಂಗ್ರೆಸ್ ಕಲಿ ಖರ್ಗೆಯವರ ಆಸ್ತಿ ಸೀಕ್ರೇಟ್ಸ್‌ನ್ನು ಸುವರ್ಣ ನ್ಯೂಸ್ ಬಯಲು ಮಾಡಿದೆ.

ಬೆಂಗಳೂರು(ಜೂ.11): ಮಾಜಿ ಪ್ರಧಾನಿ ದೇವೇಗೌಡ್ರು ಹಾಗೂ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ್ ಖರ್ಗೆ 2019ರ ಲೋಕಸಭಾ ಚುನಾವಣೆಯಲ್ಲಿ ಮುಗ್ಗರಿಸಿದ್ದರು. ಆದರೆ 2020ರಲ್ಲೀಗ ರಾಜಯೋಗ ಒಲಿದು ಬಂದಿದೆ. ರಾಜ್ಯಸಭೆ ಪ್ರವೇಶಕ್ಕೆ ಗೌಡ್ರು ಹಾಗೂ ಖರ್ಗೆ ಸರ್ವ ಸನ್ನದ್ಧರಾಗಿದ್ದಾರೆ. 

ಈ ಸಂದರ್ಭದಲ್ಲಿ ದೇವೇಗೌಡ್ರು ಹಾಗೂ ಮಲ್ಲಿಕಾರ್ಜುನ್ ಖರ್ಗೆ ತಮ್ಮ ತಮ್ಮ ಆಸ್ತಿ ವಿವರಗಳನ್ನು ಘೋಷಿಸಿದ್ದಾರೆ. ಈ ಇಬ್ಬರ ಆಸ್ತಿ ರಹಸ್ಯ ಕಣ್ಣುಕುಕ್ಕುವಂತಿದೆ. ದಳಪತಿ ದೇವೇಗೌಡ್ರು ಹಾಗೂ ಕಾಂಗ್ರೆಸ್ ಕಲಿ ಖರ್ಗೆಯವರ ಆಸ್ತಿ ಸೀಕ್ರೇಟ್ಸ್‌ನ್ನು ಸುವರ್ಣ ನ್ಯೂಸ್ ಬಯಲು ಮಾಡಿದೆ.

ಗೌಡ್ರು vs ಖರ್ಗೆ ಈ ಇಬ್ಬರಲ್ಲಿ ಯಾರು ಕುಬೇರರು? ಈ ಇಬ್ಬರ ಆಸ್ತಿ ರಹಸ್ಯವೇನು? ಒಂದೇ ವರ್ಷದಲ್ಲಿ ದೇವೇಗೌಡರ ಆಸ್ತಿ ಏರಿಕೆಯಾಗಿದ್ದು ಎಷ್ಟು ಗೊತ್ತಾ? ಕೋಟಿ ಕುಳ ಖರ್ಗೆ ಎಲ್ಲೆಲ್ಲಿ ಆಸ್ತಿ ಮಾಡಿದ್ದಾರೆ ಗೊತ್ತಾ? ಈ ವಿವರಗಳನ್ನು ಬಿಚ್ಚಿಡುತ್ತಿದ್ದೇವೆ ನೋಡಿ ಸುವರ್ಣ ಸ್ಪೆಷಲ್‌ನಲ್ಲಿ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?